6
  • Latest
ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 19, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯಕ್ಕೆ ಶೇ.100 ಅಂಕ ಪಡೆದ 36 ವಿದ್ಯಾರ್ಥಿಗಳನ್ನು ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದಿಸಲಾಯಿತು.

ವಿದ್ಯಾರ್ಥಿಗಳನ್ನು ಅಭಿನಂದಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ತಹಸೀಲ್ದಾರ ಚಂದ್ರಶೇಖರ ಹೊಸಮನಿ, ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು. ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು, ಪರಿಶ್ರಮದೊಂದಿಗೆ ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದರು.

Advertisement. Scroll to continue reading.
ADVERTISEMENT
ADVERTISEMENT

ಜಿಲ್ಲಾ ಕ.ಸಾ.ಪ ಅಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ 825 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿದ್ದಾರೆ.‌ ವರ್ಷದಿಂದ ವರ್ಷಕ್ಕೆ ಶೇ.100 ಅಂಕ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅವಕಾಶ ಸಿಕ್ಕರೆ ಪಿಯುಸಿಯಲ್ಲಿ ಕನ್ನಡದ ವಿಷಯದಲ್ಲಿ ಸಾಧನೆ ಮಾಡಿದವರನ್ನೂ ಅಭಿನಮನಂದಿಸುವ ಯೋಚನೆಯಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಯಾವುದೇ ಸಾಧನೆ ಮಾಡಲಿ, ಅವರ ಎದೆಯಲ್ಲಿ ಕನ್ನಡಕ್ಕೊಂದು ಜಾಗ ಸದಾ ಇರಲಿ ಎಂಬ ಆಶಯದೊಂದಿಗೆ ಈ ಕಾರ್ಯಕ್ರಮ ಆಯೋಜಿಸುತ್ತ ಬಂದಿದ್ದೇವೆ. ಇಂಗ್ಲಿಷ್ ಮತ್ತು ವಿದೇಶದ ಮೇಲಿನ ಅನಗತ್ಯ ವ್ಯಾಮೋಹ ತೊರೆದು ಸಾಧನೆಯಲ್ಲಿ ತೊಡಗಿದರೆ ಬದುಕು ಬಂಗಾರವಾಗುತ್ತದೆ ಎಂದರು.

Advertisement. Scroll to continue reading.

ಬಿಇಒ ಎನ್.ಆರ್.ಹೆಗಡೆ, ಪತ್ರಕರ್ತ ಶಂಕರ ಭಟ್ಟ ತಾರೀಮಕ್ಕಿ, ತಾಲೂಕು ಕ.ಸಾ.ಪ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ಟ ಮಾತನಾಡಿದರು. ಗೌರವ ಕಾರ್ಯದರ್ಶಿ ಜಿ.ಎನ್.ಭಟ್ಟ ತಟ್ಟಿಗದ್ದೆ, ಕೋಶಾಧ್ಯಕ್ಷ ಡಿ.ಎನ್.ಗಾಂವ್ಕರ ಇತರರಿದ್ದರು. ಪತ್ರಕರ್ತ ಕೇಬಲ್ ನಾಗೇಶ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆಗೆ ಶಾಸಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಕಾರಣ: ಕೋಣೆಮನೆ ಆರೋಪ

Next Post

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

Next Post
ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

ಸರ್ಕಾರಿ ಆಸ್ಪತ್ರೆ ಹಿಂದೆ ಜೂಜಾಟ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.