6
  • Latest
ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ಯಲ್ಲಾಪುರ: ಅತಿಯಾದ ಮಳೆಯಿಂದ ಹಾಳಾಗಿದ್ದ ರಾಮಾಪುರದ ರಸ್ತೆಯನ್ನು ಊರಿನ ಯುವಕರೇ ಶ್ರಮದಾನದ ಮೂಲಕ ದುರಸ್ತಿ ಮಾಡಿದ್ದಾರೆ.

ADVERTISEMENT

 

ಕಳೆದ ವಾರ ಜೋರಾದ ಮಳೆಯಿಂದಾಗಿ ರಸ್ತೆ ಕುಸಿದು, ಓಡಾಟಕ್ಕೆ ತುಂಬಾ ಸಮಸ್ಯೆಯಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ತುರ್ತಾಗಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದರು.

Advertisement. Scroll to continue reading.

 

Advertisement. Scroll to continue reading.

ಆದರೆ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಯುವಕರೇ ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡಿಕೊಂಡಿದ್ದಾರೆ. ಸಂತೋಷ ಮರಾಠಿ, ಕಮಲೇಶ ದೇಸಾಯಿ, ಅಶೋಕ, ಗಣಪತಿ, ಚಂದ್ರಕಾಂತ ಮರಾಠಿ, ಮಂಜುನಾಥ, ದಾಮೋದರ, ಬಾಲು ಪಂಡರಪುರ, ಸುಬ್ರಹ್ಮಣ್ಯ, ಅಣ್ಣಪ್ಪ ಮರಾಠಿ, ಗಣೇಶ ಪಂಡರಪುರ ಇತರರು ರಸ್ತೆ ದುರಸ್ತಿ ಕಾರ್ಯದಲ್ಲಿ ಭಾಗವಹಿಸಿದ್ದರು.

 

ಪಟ್ಟಣ ಪಂಚಾಯಿತಿ ಸದಸ್ಯೆ ಕಲ್ಪನಾ ನಾಯ್ಕ ಅವರು, ರಸ್ತೆ ದುರಸ್ತಿಗಾಗಿ ಬಳಸಿದ ಸಾಮಗ್ರಿಗಳ ಖರ್ಚು ವೆಚ್ಚಗಳನ್ನು ಪಟ್ಟಣ ಪಂಚಾಯಿತಿಯಿಂದ ಭರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

Previous Post

ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

Next Post

ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

Next Post
ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ