6
  • Latest
ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ

ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ

ಅತ್ಯದ್ಭುತ ಕಂಠಸಿರಿಗೆ ಅಂಕೋಲೆಯ ಜನತೆ ಫೀದಾ

AchyutKumar by AchyutKumar
June 27, 2024
in ಲೇಖನ
advt advt advt
ADVERTISEMENT

`ಸಂಗೀತ ಎಂದರೆ ಸಾಧನೆ. ಅದು ಒಂದು ತಪಸ್ಸು’ ಎಂದು ತಿಳಿದಿರುವ ಅಂಕೋಲೆಯ ಮೇಘನಾ ಆಗೇರ್ `ಸ ರಿ ಗ ಮ ಪ’ ಕಾರ್ಯಕ್ರಮಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ತಮ್ಮ ಅದ್ಭುತ ಕಂಠಸಿರಿಯಿoದ ಇಲ್ಲಿನವರ ಮನಗೆದ್ದ ಮೇಘನಾ ಸಂಗೀತದ ಜೊತೆ ಇತರೆ‌ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ಕಲಾ ರಾಯಭಾರಿಯಾಗಿ ಗುರುತಿಸಿಕೊಂಡಿದ್ದಾರೆ. ಅಂಕೋಲೆಯ ಸಾಂಸ್ಕೃತಿಯ ಲೋಕದಲ್ಲಿ ಪುಟ್ಟ ಹೆಜ್ಜೆ ಇಡುತ್ತಿರುವ ಅವರಿಗೆ ಸಂಗೀತ ಎಂದರೆ ಪ್ರಾಣ.
ಮೇಘನಾ ಅವರು ವಂದಿಗೆ ಗ್ರಾ ಪಂ ವ್ಯಾಪ್ತಿಯ ಹನುಮಟ್ಟ ಗ್ರಾಮದಲ್ಲಿರುವ ಶ್ರೀಕಾಂತ ಮತ್ತು ಗೀತಾ ಆಗೇರರ ಪುತ್ರಿ. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಸೂಕ್ತ ತರಬೇತಿ ಸಿಗಲಿಲ್ಲ. ಆದರೂ, ಪಟ್ಟುಬಿಡದೇ ಸಂಗೀತಕ್ಕಾಗಿ ಅವರು ಶ್ರಮಿಸಿದರು. `ಸರ್ಕಾರಿ ಶಾಲೆಯಲ್ಲಿ ಕಲಿಯುವಾಗ ಅಲ್ಲಿನ ಶಿಕ್ಷಕರಾದ ಲಕ್ಷ್ಮೀ ನಾಯಕ ಹಾಗೂ ಭಾರತಿ ಎಂ ನಾಯ್ಕ ಅವರೇ ನನ್ನ ಮೊದಲ ಗುರು. ಅವರು ಹೇಳಿಕೊಟ್ಟ ರಾಗಗಳು ಸಂಗೀತ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲು ಕಾರಣ’ ಎನ್ನುತ್ತ ಮೇಘನ ಭಾವುಕರಾದರು.
ಪ್ರೌಢ ಶಾಲೆಯಲ್ಲಿ ಮಧುರಾ ಭಟ್ ಮತ್ತು ಪ್ರಶಾಂತ ನಾಯ್ಕ ಹೊಸಗದ್ದೆ ನೆರವಿನಿಂದ ಇನ್ನಷ್ಟು ಕಲಿತರು. ಕೆ ರಮೇಶ ಸಾರಥ್ಯದ ಸಂಗಾತಿ ರಂಗಭೂಮಿ ಪ್ರವೇಶಿಸಿ, ಅಲ್ಲಿಂದ ಸಂಗೀತಾಭ್ಯಾಸ ನಡೆಸಿದರು. ಅದೆಲ್ಲದರ ಪರಿಣಾಮವಾಗಿ ಇದೀಗ ಅವರಿಗೆ ಅಲ್ಲಲ್ಲಿ ವೇದಿಕೆ ದೊರೆಯುತ್ತಿದೆ. `ಸಂಗೀತವೇ ಉಸಿರು’ ಎಂದು ನಂಬಿರುವ ಅವರು ಹೀಗೆ ಮುಂದುವರೆದಲ್ಲಿ ಸಂಗೀತ ಲೋಕಕ್ಕೆ ಮೆರಗು ನೀಡುವುದು ಸುಳ್ಳಲ್ಲ.

– ಅಕ್ಷಯಕುಮಾರ್ ಎಸ್, ವರದಿಗಾರರು `ನುಡಿಜೇನು’

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

`ಕಾಂಗ್ರೆಸ್ಸಿಗೆ ಬೇಕು ಯುವ ಶಕ್ತಿ’

Next Post

ಮಳೆಗಾಲದ ಮುನ್ನಚ್ಚರಿಕೆಯಿರಲಿ…

Next Post

ಮಳೆಗಾಲದ ಮುನ್ನಚ್ಚರಿಕೆಯಿರಲಿ...

ಶಾಲೆ ಒಳಗೆ ನುಗ್ಗುವ ಮಳೆನೀರು: ಮಕ್ಕಳಿಗೆ ಚಳಿ-ಜ್ವರ!

ಕಲಾವಿದನಿಗೆ ಕಚ್ಚಿದ ವಿಷಕಾರಿ ಹಾವು

ಕಲಾವಿದನಿಗೆ ಕಚ್ಚಿದ ವಿಷಕಾರಿ ಹಾವು

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.