6
  • Latest

ಸರ್ಕಾರಿ ಆಸ್ಪತ್ರೆ ಹಿಂದೆ ಜೂಜಾಟ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಆಸ್ಪತ್ರೆ ಹಿಂದೆ ಜೂಜಾಟ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದ ಸರ್ಕಾರಿ ಆಸ್ಪತ್ರೆಯ ಹಿಂದಿನ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಓಡಿ ಹೋಗಿದ್ದಾರೆ.

ಮಾವಿನಕಟ್ಟಾದ ಹರೀಶ ಗಣಪತಿ ನಾಯ್ಕ, ಲಂಬೋದರ ದೇವಪ್ಪ ನಾಯ್ಕ, ನಾಗರಾಜ ಶಂಕರ ದೇವಾಡಿಗ, ರಾಜೇಂದ್ರ ಮಂಜುನಾಥ ದೇವಾಡಿಗ, ಸಂತೋಷ ನಾರಾಯಣ ನಾಯ್ಕ, ಓಮು ವೆಂಕಟ ಗೌಡ, ಮಂಜುನಾಥ ಸುಕ್ರು ದೇವಾಡಿಗ ಬಂಧಿತರು. ಇವರೊಂದಿಗಿದ್ದ ಬೆಳ್ಳಂಬಿಯ ಗಜಾನನ ಮರಾಠಿ ಹಾಗೂ ಬಿಸ್ಲಕೊಪ್ಪದ ಗಣಪತಿ ರಾಮಾ ಗೌಡ ಓಡಿ ಹೋಗಿದ್ದಾರೆ.

ಇವರು ಮಾವಿನಕಟ್ಟಾದ ಸರ್ಕಾರಿ ಆಸ್ಪತ್ರೆಯ ಹಿಂದಿನ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಓಡಿ ಹೋಗಿದ್ದಾರೆ. ಬಂಧಿತರಿಂದ 27,840 ರೂ ಹಣ, ಜೂಜಾಟದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ShareSendTweetShare
Previous Post

ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

Next Post

ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

Next Post
ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

ಏಪ್ರಿಲ್ ನಲ್ಲಿ ಹೊಡೆದಾಟ: ಜುಲೈ ತಿಂಗಳಲ್ಲಿ ಪ್ರಕರಣ ದಾಖಲು

ಸೈನಿಕನ ನೆಮ್ಮದಿಗೆ ಅರಣ್ಯ ಇಲಾಖೆಯಿಂದ ಅಡ್ಡಿ

ಸೈನಿಕನ ನೆಮ್ಮದಿಗೆ ಅರಣ್ಯ ಇಲಾಖೆಯಿಂದ ಅಡ್ಡಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.