6
  • Latest
ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

ಯಲ್ಲಾಪುರದ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ 60 ನೇ ವಾರ್ಷಿಕ ಸರ್ವಸಾಧಾರಣ ಸಭೆ ಜುಲೈ 23 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ನಂತರ ಪ್ರಸಿದ್ಧ ಕಲಾವಿದರಿಂದ ಜ್ವಾಲಾ ಪ್ರತಾಪ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ADVERTISEMENT

‌‌‌‌ ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಮಾಹಿತಿ ನೀಡಿದರು. ಕಳೆದ ಆರ್ಥಿಕ ಸಾಲಿನಲ್ಲಿ 5.22 ಕೋಟಿ ರೂ ಲಾಭ ಗಳಿಸಿದೆ. ಕೇವಲ ಲಾಭದ ದೃಷ್ಟಿಯಿಂದ ಸಂಸ್ಥೆ ಕಾರ್ಯನಿರ್ವಹಿಸುತ್ತಿಲ್ಲ. ಸದಸ್ಯ ರೈತರ ಅಗತ್ಯತೆಗಳನ್ನು ತಿಳಿಯುತ್ತ, ಅವರಿಗೆ ಅನುಕೂಲ ಕಲ್ಪಿಸುತ್ತ ರೈತರನ್ನು ಬೆಳೆಸುತ್ತ, ಸಂಸ್ಥೆಯೂ ಬೆಳೆಯುತ್ತಿದೆ ಎಂದರು.

ರೈತರಿಗಾಗಿ ಆರೋಗ್ಯ ಸುರಕ್ಷಾ ವಿಮೆ ನೀಡುತ್ತಿದ್ದೇವೆ. ಕಳೆದ ಸಾಲಿನಲ್ಲಿ 278 ಸದಸ್ಯರು ಇದರ ಲಾಭ ಪಡೆದಿದ್ದು, 51.60 ಲಕ್ಷ ರೂ ವಿಮೆ ನೀಡಲಾಗಿದೆ ಎಂದರು.

Advertisement. Scroll to continue reading.

ಉಪಾಧ್ಯಕ್ಷ ನರಸಿಂಹ ಕೋಣೆಮನೆ ಮಾತನಾಡಿ, ರೈತರ ವಿಶ್ವಾಸ, ಪ್ರೀತಿಯಿಂದ ಸಂಸ್ಥೆಯು ಅಡಕೆ ವ್ಯವಹಾರದಲ್ಲಿ ವರ್ಷದಿಂದ ವರ್ಷಕ್ಕೆ ಗಣನೀಯ ಪ್ರಗತಿ ಸಾಧಿಸುತ್ತಿದೆ. ಎಪಿಎಂಸಿ ಆವಾರದಲ್ಲಿ 10 ಗುಂಟೆ ಜಾಗ ಸರ್ಕಾರದಿಂದ ಮಂಜೂರಿಯಾಗಿದೆ. ಆ ಜಾಗದಲ್ಲಿ ಅಡಕೆಯನ್ನು ಇಡಲು ಸುಸಜ್ಜಿತ ಗೋದಾಮು ನಿರ್ಮಿಸುವ ಯೋಜನೆಯಿದೆ ಎಂದರು.

Advertisement. Scroll to continue reading.

ಪೆಟ್ರೊಲ್ ಪಂಪ್ ಗೆ ಟ್ಯಾಂಕರ್ ಖರೀದಿ, ಸೂಪರ್ ಮಾರ್ಕೆಟ್ ಆರಂಭ ಸೇರಿದಂತೆ ಅನೇಕ ದಿಟ್ಟ ನಿರ್ಣಯಗಳನ್ನು ಕೈಗೊಂಡಿದ್ದು, ಸದಸ್ಯರೆಲ್ಲ ನಮ್ಮ‌ ಕೈಹಿಡಿದಿದ್ದಾರೆ. ಎಲ್ಲ ವ್ಯವಹಾರಗಳು ಯಶಸ್ವಿಯಾಗಿ ನಡೆಯುತ್ತಿವೆ ಎಂದು ವಿವರಿಸಿದರು.

ನಿರ್ದೇಶಕರಾದ ವೆಂಕಟರಮಣ ಬೆಳ್ಳಿ, ಸುಬ್ಬಣ್ಣ ಬೋಳ್ಮನೆ, ವೆಂಕಟರಮಣ ಭಟ್ಟ ಕಿರಕುಂಭತ್ತಿ, ಮುಖ್ಯಕಾರ್ಯನಿರ್ವಾಹಕ ವಿ.ಟಿ.ಹೆಗಡೆ ತೊಂಡೆಕೆರೆ ಇತರರಿದ್ದರು.

Previous Post

ಸರ್ಕಾರಿ ಆಸ್ಪತ್ರೆ ಹಿಂದೆ ಜೂಜಾಟ

Next Post

ಏಪ್ರಿಲ್ ನಲ್ಲಿ ಹೊಡೆದಾಟ: ಜುಲೈ ತಿಂಗಳಲ್ಲಿ ಪ್ರಕರಣ ದಾಖಲು

Next Post

ಏಪ್ರಿಲ್ ನಲ್ಲಿ ಹೊಡೆದಾಟ: ಜುಲೈ ತಿಂಗಳಲ್ಲಿ ಪ್ರಕರಣ ದಾಖಲು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ