6
  • Latest

ಏಪ್ರಿಲ್ ನಲ್ಲಿ ಹೊಡೆದಾಟ: ಜುಲೈ ತಿಂಗಳಲ್ಲಿ ಪ್ರಕರಣ ದಾಖಲು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಏಪ್ರಿಲ್ ನಲ್ಲಿ ಹೊಡೆದಾಟ: ಜುಲೈ ತಿಂಗಳಲ್ಲಿ ಪ್ರಕರಣ ದಾಖಲು

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 21, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಕಳೆದ ಏಪ್ರಿಲ್ ತಿಂಗಳಲ್ಲಿ ನಾಟಕ ನೋಡುವಾಗ ನಡೆದ ಹೊಡೆದಾಟದ ಬಗ್ಗೆ ಸೋಮವಾರ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

ಮಂಚಿಕೇರಿ ಸೋನಾರಜಡ್ಡಿಯ ವೆಂಕಟರಮಣ ಮಾದೇವ ಸಿದ್ದಿ ಕಳೆದ ಏಪ್ರಿಲ್ 24 ರಂದು ಗುಳ್ಳಾಪುರದ ವನದುರ್ಗಾ ದೇವಿ ಜಾತ್ರೆಯ ಪ್ರಯುಕ್ತ ನಡೆಯುತ್ತಿದ್ದ ನಾಟಕ ನೋಡುತ್ತಿದ್ದರು. ಆಗ ಗುಳ್ಳಾಪುರದ ರವಿ ಸಿದ್ದಿ ಹಾಗೂ ರಾಮಾ ಅಪ್ಪು ಸಿದ್ದಿ ಬಂದು ತಮ್ಮ ಮೊಬೈಲ್ ಕಾಣೆಯಾದ ವಿಷಯವನ್ನು ಪ್ರಸ್ತಾಪಿಸಿ ವೆಂಕಟರಮಣ ಮೇಲೆ ಏಕಾಏಕಿ ನಿಂದಿಸಿ, ಹಲ್ಲೆ ಮಾಡಲು ಆರಂಭಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಸುತ್ತಮುತ್ತ ಇದ್ದ ಜನರು ಸೇರಿ ಹೊಡೆದಾಟವನ್ನು ತಪ್ಪಿಸಿದ್ದಾರೆ. ಆಗ ಜೀವ ಬೆದರಿಕೆ ಹಾಕಿ ಇಬ್ಬರೂ ಓಡಿ ಹೋಗಿದ್ದಾರೆಂದು ಹಲ್ಲೆಗೊಳಗಾದ ವೆಂಕಟರಮಣ ಸಿದ್ದಿ ದೂರಿದ್ದಾರೆ.

ShareSendTweetShare
ADVERTISEMENT
Previous Post

ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

Next Post

ಸೈನಿಕನ ನೆಮ್ಮದಿಗೆ ಅರಣ್ಯ ಇಲಾಖೆಯಿಂದ ಅಡ್ಡಿ

Next Post
ಸೈನಿಕನ ನೆಮ್ಮದಿಗೆ ಅರಣ್ಯ ಇಲಾಖೆಯಿಂದ ಅಡ್ಡಿ

ಸೈನಿಕನ ನೆಮ್ಮದಿಗೆ ಅರಣ್ಯ ಇಲಾಖೆಯಿಂದ ಅಡ್ಡಿ

ಶಿಕ್ಷಕ ಮಾರುತಿ ಆಚಾರಿ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

ಶಿಕ್ಷಕ ಮಾರುತಿ ಆಚಾರಿ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ತಾಯಿ ಹೆಸರಿನಲ್ಲೊಂದು ಗಿಡ’ ಅಭಿಯಾನ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 'ತಾಯಿ ಹೆಸರಿನಲ್ಲೊಂದು ಗಿಡ' ಅಭಿಯಾನ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.