6
  • Latest
ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 22, 2025
in ಸ್ಥಳೀಯ
advt advt advt
ADVERTISEMENT

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಸ್ವಯಂ ಸೇವಕ, ಆದರ್ಶ ವ್ಯಕ್ತಿತ್ವದ ದಿ.ಸತೀಶ ಕಟ್ಟಿಗೆ ಅವರ ಮೂರನೇ ಪುಣ್ಯ ಸ್ಮರಣೆಯ ಪ್ರಯುಕ್ತ ಯಲ್ಲಾಪುರದ ಅಡಕೆ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮಂಗಳವಾರ ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಹುಬ್ಬಳ್ಳಿಯ ಶಾ ದಾಮಜಿ ಜಾದವಜಿ ಛೇಡಾ ಸ್ಮಾರಕ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಸತೀಶ ಕಟ್ಟಿಗೆ ಅವರ ಮೇಲಿನ ಅಭಿಮಾನದಿಂದ ಆರ್.ಎಸ್.ಎಸ್ ಸ್ವಯಂ ಸೇವಕರು ಹಾಗೂ ತಾಲೂಕಿನ ವಿವಿಧೆಡೆಯಿಂದ ಬಂದ ನೂರಾರು ಜನರು ರಕ್ತದಾನ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಆರ್.ಎಸ್.ಎಸ್.ನ ಹಾವೇರಿ ಜಿಲ್ಲಾ ಕಾರ್ಯವಾಹ ಯೋಗೇಂದ್ರ ಹೊಳೆಬಾಗಿಲು ಮಾತನಾಡಿ, ದಿ.ಸತೀಶ ಕಟ್ಟಿಗೆ ಅವರು ಸಂಘಟನೆಗೆ ನಿಸ್ವಾರ್ಥವಾಗಿ ಸಮರ್ಪಿಸಿಕೊಂಡ ವಿಚಾರಗಳನ್ನು ಸ್ಮರಿಸಿದರು.
ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಡಾ.ದತ್ತಮೂರ್ತಿ ಕುಲಕರ್ಣಿ ರಕ್ತದಾನದ ಮಹತ್ವವನ್ನು ವಿವರಿಸಿದರು. ಡಿಸಿಎಫ್ ಹರ್ಷ ಭಾನು ಮಾತನಾಡಿ, ತಮ್ಮ ವ್ಯಕ್ತಿತ್ವ ನಿರ್ಮಾಣದಲ್ಲಿ ಆರ್.ಎಸ್.ಎಸ್ ನ ಪಾತ್ರದ ಬಗ್ಗೆ ಮಾತನಾಡಿದರು.

Advertisement. Scroll to continue reading.

ಹಿರಿಯ ಸ್ವಯಂ ಸೇವಕ ವಿ.ಎಸ್.ಭಟ್ಟ ಸಿದ್ರಪಾಲ ಅಧ್ಯಕ್ಷತೆ ವಹಿಸಿದ್ದರು. ‌ಗಣಪತಿ ಮೆಣಸುಮನೆ ರಚಿಸಿದ ದೇಶಭಕ್ತಿಗೀತೆಯನ್ನು ನರಸಿಂಹ ಭಟ್ಟ ಚಿಕ್ಯಾನಮನೆ ಹಾಡಿದರು. ದಾಂಡೇಲಿ ಜಿಲ್ಲಾ ಸಂಘದ ಮುಖ್ಯಸ್ಥ ಡಿ.ಎಸ್.ಭಟ್ಟ, ರಾಮಕೃಷ್ಣ ಕವಡಿಕೆರೆ, ಗೋಪಾಲಕೃಷ್ಣ ಗಾಂವ್ಕರ ನಿರ್ವಹಿಸಿದರು.

ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಡಾ.ದತ್ತಮೂರ್ತಿ ಕುಲಕರ್ಣಿ, ನವೀನ ಚಿಕ್ಕಮಠ, ಸಿದ್ದು ಅಂಗಡಿ, ಡಾ.ಚೇತನ ಕಾನಳ್ಳಿ, ಶಿವಾಜಿ ಗುಂಡಣ್ಣವರ್, ರೇಷ್ಮಾ ಗುಂಡಣ್ಣವರ್, ದ್ಯಾಮಣ್ಣ ಜೋಗಣ್ಣನವರ್, ಸುಮನ್ ಉಪ್ಪಾರ, ರಂಜನ ಲಮಾಣಿ, ನಿತೀಶ ಬಾರ್ಕಿ, ನಿತ್ಯಾನಂದ ಕೋಡಬಳಿ, ನಾಗರಾಜ ರ಼್ಯಾವಣಕಿ, ಉಮೇಶ ಅವರು ದಾನಿಗಳಿಂದ ರಕ್ತ ಸಂಗ್ರಹಿಸಿದರು.

ShareSendTweetShare
ADVERTISEMENT
Previous Post

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ತಾಯಿ ಹೆಸರಿನಲ್ಲೊಂದು ಗಿಡ’ ಅಭಿಯಾನ

Next Post

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

Next Post
ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

ರಕ್ತದಾನದಲ್ಲಿ ನಾಗ ‘ರಾಜ’

ರಕ್ತದಾನದಲ್ಲಿ ನಾಗ 'ರಾಜ'

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.