6
  • Latest
ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಸ್ವಯಂ ಸೇವಕ, ಆದರ್ಶ ವ್ಯಕ್ತಿತ್ವದ ದಿ.ಸತೀಶ ಕಟ್ಟಿಗೆ ಅವರ ಮೂರನೇ ಪುಣ್ಯ ಸ್ಮರಣೆಯ ಪ್ರಯುಕ್ತ ಯಲ್ಲಾಪುರದ ಅಡಕೆ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮಂಗಳವಾರ ನಡೆಯಿತು.

ADVERTISEMENT

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಹುಬ್ಬಳ್ಳಿಯ ಶಾ ದಾಮಜಿ ಜಾದವಜಿ ಛೇಡಾ ಸ್ಮಾರಕ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಸತೀಶ ಕಟ್ಟಿಗೆ ಅವರ ಮೇಲಿನ ಅಭಿಮಾನದಿಂದ ಆರ್.ಎಸ್.ಎಸ್ ಸ್ವಯಂ ಸೇವಕರು ಹಾಗೂ ತಾಲೂಕಿನ ವಿವಿಧೆಡೆಯಿಂದ ಬಂದ ನೂರಾರು ಜನರು ರಕ್ತದಾನ ಮಾಡಿದರು.

ಆರ್.ಎಸ್.ಎಸ್.ನ ಹಾವೇರಿ ಜಿಲ್ಲಾ ಕಾರ್ಯವಾಹ ಯೋಗೇಂದ್ರ ಹೊಳೆಬಾಗಿಲು ಮಾತನಾಡಿ, ದಿ.ಸತೀಶ ಕಟ್ಟಿಗೆ ಅವರು ಸಂಘಟನೆಗೆ ನಿಸ್ವಾರ್ಥವಾಗಿ ಸಮರ್ಪಿಸಿಕೊಂಡ ವಿಚಾರಗಳನ್ನು ಸ್ಮರಿಸಿದರು.
ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಡಾ.ದತ್ತಮೂರ್ತಿ ಕುಲಕರ್ಣಿ ರಕ್ತದಾನದ ಮಹತ್ವವನ್ನು ವಿವರಿಸಿದರು. ಡಿಸಿಎಫ್ ಹರ್ಷ ಭಾನು ಮಾತನಾಡಿ, ತಮ್ಮ ವ್ಯಕ್ತಿತ್ವ ನಿರ್ಮಾಣದಲ್ಲಿ ಆರ್.ಎಸ್.ಎಸ್ ನ ಪಾತ್ರದ ಬಗ್ಗೆ ಮಾತನಾಡಿದರು.

Advertisement. Scroll to continue reading.

ಹಿರಿಯ ಸ್ವಯಂ ಸೇವಕ ವಿ.ಎಸ್.ಭಟ್ಟ ಸಿದ್ರಪಾಲ ಅಧ್ಯಕ್ಷತೆ ವಹಿಸಿದ್ದರು. ‌ಗಣಪತಿ ಮೆಣಸುಮನೆ ರಚಿಸಿದ ದೇಶಭಕ್ತಿಗೀತೆಯನ್ನು ನರಸಿಂಹ ಭಟ್ಟ ಚಿಕ್ಯಾನಮನೆ ಹಾಡಿದರು. ದಾಂಡೇಲಿ ಜಿಲ್ಲಾ ಸಂಘದ ಮುಖ್ಯಸ್ಥ ಡಿ.ಎಸ್.ಭಟ್ಟ, ರಾಮಕೃಷ್ಣ ಕವಡಿಕೆರೆ, ಗೋಪಾಲಕೃಷ್ಣ ಗಾಂವ್ಕರ ನಿರ್ವಹಿಸಿದರು.

Advertisement. Scroll to continue reading.

ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಡಾ.ದತ್ತಮೂರ್ತಿ ಕುಲಕರ್ಣಿ, ನವೀನ ಚಿಕ್ಕಮಠ, ಸಿದ್ದು ಅಂಗಡಿ, ಡಾ.ಚೇತನ ಕಾನಳ್ಳಿ, ಶಿವಾಜಿ ಗುಂಡಣ್ಣವರ್, ರೇಷ್ಮಾ ಗುಂಡಣ್ಣವರ್, ದ್ಯಾಮಣ್ಣ ಜೋಗಣ್ಣನವರ್, ಸುಮನ್ ಉಪ್ಪಾರ, ರಂಜನ ಲಮಾಣಿ, ನಿತೀಶ ಬಾರ್ಕಿ, ನಿತ್ಯಾನಂದ ಕೋಡಬಳಿ, ನಾಗರಾಜ ರ಼್ಯಾವಣಕಿ, ಉಮೇಶ ಅವರು ದಾನಿಗಳಿಂದ ರಕ್ತ ಸಂಗ್ರಹಿಸಿದರು.

Previous Post

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ತಾಯಿ ಹೆಸರಿನಲ್ಲೊಂದು ಗಿಡ’ ಅಭಿಯಾನ

Next Post

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

Next Post
ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ