6
  • Latest
ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

ಯಲ್ಲಾಪುರದ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಶಾಖೆಯಲ್ಲಿ ಜೀವನ ಮೌಲ್ಯದ ನಿಧಿ ಯೋಜನೆಯಡಿ ಸದಸ್ಯರ ಕುಟುಂಬಕ್ಕೆ ವಿಮಾ ಪರಿಹಾರದ ಚೆಕ್ ವಿತರಿಸಲಾಯಿತು.

ADVERTISEMENT

‌ ಮೃತಪಟ್ಟ ಸದಸ್ಯರಾದ ದುರ್ಗವ್ವಾ ವಿಶ್ವಾಸ ಬೋವಿ ಕುಟುಂಬಕ್ಕೆ 50 ಸಾವಿರ ರೂ ಹಾಗೂ ಜೇವಾನಿ ಮ್ಯಾಕ್ಸಿ ಸಿದ್ದಿ ಅವರ ಕುಟುಂಬಕ್ಕೆ 45 ಸಾವಿರ ರೂ ಪರಿಹಾರದ ಮೊತ್ತ ವಿತರಿಸಲಾಯಿತು.

ಯಲ್ಲಾಪುರ ಶಾಖೆಯ ಅಧ್ಯಕ್ಷ ಜಿ.ಎಸ್.ಭಟ್ಟ ಕಾರೆಮನೆ ಚೆಕ್ ವಿತರಿಸಿ ಮಾತನಾಡಿ, ಸಂಸ್ಥೆ ಕೇವಲ ಸಾಲ ವಿತರಣೆ ಅಥವಾ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗಿಲ್ಲ. ಸದಸ್ಯರು, ಸಾಲಗಾರರ ಹಿತವನ್ನೂ ದೃಷ್ಟಿಯಲ್ಲಿರಿಸಿಕೊಂಡು ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.‌

Advertisement. Scroll to continue reading.

ಹಿರಿಯ ಪತ್ರಕರ್ತ ಸುಬ್ರಾಯ ಬಿದ್ರೆಮನೆ ಮಾತನಾಡಿ, ಸೇಫ್ ಎಂಬುದು ಸಂಘದ ಹೆಸರಿನಲ್ಲೇ ಇದೆ. ಗ್ರಾಹಕರು ಸಂಘದಲ್ಲಿ ವ್ಯವಹಾರ ಮಾಡಿದರೆ ಎಲ್ಲ ರೀತಿಯಲ್ಲೂ ಸುರಕ್ಷಿತರಾಗಿರುತ್ತಾರೆ ಎಂದರು.

Advertisement. Scroll to continue reading.

ಪತ್ರಕರ್ತ ಶ್ರೀಧರ ಅಣಲಗಾರ ಮಾತನಾಡಿ, ಜೀವನ ಮೌಲ್ಯ ನಿಧಿ ಯೋಜನೆಯ ಸದಸ್ಯರಿಗೆ ಉಪಯುಕ್ತವಾಗಿದೆ. ಸೇಫ್ ಸ್ಟಾರ್ ಸಹಕಾರಿ ಆರಂಭಿಸಿರುವ ಈ ಯೋಜನೆ ಇತರ ಸಹಕಾರಿ ಸಂಘಗಳಿಗೂ ಮಾದರಿಯಾಗಿದೆ ಎಂದರು.

ಸಂಘದ ಹಿರಿಯ ವ್ಯವಸ್ಥಾಪಕ ಸುಬ್ರಾಯ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ವ್ಯವಸ್ಥಾಪಕ ಮಂಜುನಾಥ ಹಿರೇಮಠ ನಿರ್ವಹಿಸಿದರು.

Previous Post

ದಿ.ಸತೀಶ ಕಟ್ಟಿಗೆ ಪುಣ್ಯಸ್ಮರಣೆ: ಬೃಹತ್ ರಕ್ತದಾನ ಶಿಬಿರ ಯಶಸ್ವಿ

Next Post

ರಕ್ತದಾನದಲ್ಲಿ ನಾಗ ‘ರಾಜ’

Next Post
ರಕ್ತದಾನದಲ್ಲಿ ನಾಗ ‘ರಾಜ’

ರಕ್ತದಾನದಲ್ಲಿ ನಾಗ 'ರಾಜ'

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ