6
  • Latest
ರಕ್ತದಾನದಲ್ಲಿ ನಾಗ ‘ರಾಜ’

ರಕ್ತದಾನದಲ್ಲಿ ನಾಗ ‘ರಾಜ’

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಕ್ತದಾನದಲ್ಲಿ ನಾಗ ‘ರಾಜ’

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ತಂತ್ರಜ್ಞಾನ ಎಷ್ಟೇ ಮುಂದುವರಿದರೂ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ರಕ್ತದ ಅವಶ್ಯಕತೆ ಇರುವವರಿಗೆ ಇನ್ನೊಬ್ಬರ ರಕ್ತವನ್ನೇ ಪಡೆಯಬೇಕಾದದ್ದು ಅನಿವಾರ್ಯ.

ಅವಶ್ಯಕತೆ ಇರುವವರಿಗೆ ರಕ್ತದಾನ ಮಾಡುವುದು ಪುಣ್ಯದ ಕಾರ್ಯ, ಜತೆಗೆ ಆರೋಗ್ಯ ವೃದ್ಧಿಗೂ ಸಹಾಯಕ. ಜೀವ ಉಳಿಸಿದ ಧನ್ಯತೆ ಒಂದೆಡೆಯಾದರೆ, ನಮ್ಮ ಆರೋಗ್ಯವನ್ನು ಕಾಯ್ದುಕೊಂಡ ನೆಮ್ಮದಿಯೂ ದೊರೆಯುತ್ತದೆ. ಅಂತಹ ಪುಣ್ಯ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡು, ರಕ್ತದಾನಿಗಳಿಗೆ ಪ್ರೇರಣೆಯಾಗಿರುವವರು ಯಲ್ಲಾಪುರದ ನಾಗರಾಜ ಕವಡಿಕೆರೆ.

‌ ರಾಜಕೀಯ, ಸಾಮಾಜಿಕ, ಸಹಕಾರಿ ಹೀಗೆ ಹಲವು ನೆಲೆಯಲ್ಲಿ ಸಮಾಜಕ್ಕೆ ಪರಿಚಿತರಾಗಿರುವ ನಾಗರಾಜ ಅವರು, ರಕ್ತದಾನದಲ್ಲೂ ಆದರ್ಶರಾಗಿದ್ದಾರೆ.‌ ಈವರೆಗೆ 66 ಬಾರಿ ರಕ್ತದಾನ ಮಾಡಿದ್ದಾರೆ.

ಅಪಘಾತ, ಅನಾರೋಗ್ಯ ಸೇರಿದಂತೆ ಹಲವು ಕಾರಣಗಳಿಗಾಗಿ ರಕ್ತದ ಅವಶ್ಯಕತೆ ಇದ್ದಾಗ ಸದಾ ಮುಂಚೂಣಿಯಲ್ಲಿದ್ದು, ರಕ್ತ ನೀಡಿ ನೆರವಾಗುವುದು ಇವರ ವಿಶೇಷತೆ. ಯಲ್ಲಾಪುರ ಮಾತ್ರವಲ್ಲದೇ ಶಿರಸಿ, ಹುಬ್ಬಳ್ಳಿ, ಧಾರವಾಡ, ಮಂಗಳೂರುಗಳಿಗೂ ಹೋಗಿ ಅಗತ್ಯವಿದ್ದವರಿಗೆ ರಕ್ತದಾನ ಮಾಡುತ್ತಾರೆ.

ಪಕ್ಷ, ಸಹಕಾರಿ ಸಂಘ, ಸಾರ್ವಜನಿಕ ಸೇವೆಯ ವಿವಿಧ ಜವಾಬ್ದಾರಿಗಳನ್ನು ಹೊಂದಿ, ಬಿಡುವಿಲ್ಲದ ಕಾರ್ಯದ ಒತ್ತಡದ ನಡುವೆಯೂ ರಕ್ತದಾನದ ಪವಿತ್ರ ಕಾರ್ಯವನ್ನು ನಿರಂತರವಾಗಿ ಮಾಡುತ್ತ ಮಾದರಿಯಾಗಿದ್ದಾರೆ.

 

ರಕ್ತದಾನ ಮಾಡುವವರ ತಂಡವೊಂದನ್ನು ರಚಿಸಿರುವ ನಾಗರಾಜ ಕವಡಿಕೆರೆ, ರಕ್ತದ ಅಗತ್ಯವಿರುವವರಿಗೆ ಸಮಯಕ್ಕೆ ಸರಿಯಾಗಿ ರಕ್ತ ನೀಡುವ ಕಾರ್ಯವನ್ನು ತಂಡದ ಮೂಲಕ ಮಾಡುತ್ತಿದ್ದಾರೆ. ನಾಗರಾಜ ಅವರ ಪ್ರೇರಣೆಯಿಂದ ಅನೇಕರು ರಕ್ತದಾನದಲ್ಲಿ ತೊಡಗಿಸಿಕೊಂಡಿರುವುದು ವಿಶೇಷ.

ShareSendTweetShare
Previous Post

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿಯಿಂದ ಜೀವನ ಮೌಲ್ಯ ನಿಧಿಯಡಿ ವಿಮಾ ಪರಿಹಾರ ವಿತರಣೆ

Next Post

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

Next Post
ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.