6
  • Latest
ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇಹಳ್ಳಿ ಪಂಚಾಯಿತಿಯಲ್ಲಿ ಎಸ್.ಸಿ, ಎಸ್.ಟಿ ಅನುದಾನ ದುರ್ಬಳಕೆ: ನಾಗರಾಜ ಭಟ್ಟ ಚಾಪೆತೋಟ ಆರೋಪ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಎಸ್ ಸಿ, ಎಸ್ ಟಿ ಕುಟುಂಬಕ್ಕೆ ನೀಡಬೇಕಾದ ಅನುದಾನವನ್ನು ದುರ್ಬಳಕ್ಕೆ ಮಾಡಲಾಗಿದೆ ಎಂದು ದೇಹಳ್ಳಿಯ ಸಾಮಾಜಿಕ ಕಾರ್ಯಕರ್ತ ನಾಗರಾಜ ಭಟ್ಟ ಚಾಪೇತೋಟ ಆಗ್ರಹಿಸಿದ್ದಾರೆ.

Advertisement. Scroll to continue reading.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ದೇಹಳ್ಳಿ ಪಂಚಾಯತಿಯ ಎಸ್ ಸಿ, ಎಸ್ ಟಿ ಅನುದಾನ ದುರ್ಬಳಕೆಗೆ ಸಂಬಂಧಿಸಿದಂತೆ 24/09/2024 ರಂದು ಮಾಹಿತಿ ಹಕ್ಕಿನಡಿ ಕೇಳಲಾಗಿತ್ತು, ಆದರೆ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಒಂದು ತಿಂಗಳ ನಂತರ ಪ್ರಥಮ ಮೇಲ್ಮನವಿಯನ್ನೂ ನೀಡಲಾಯಿತು. ಆಗ ಪಂಚಾಯಿತಿಯಿಂದ 1,30,000 ರೂಗಳ ಕಂಪ್ಯೂಟರ್ ಬಿಲ್ ಮಾತ್ರ ನೀಡಲಾಗಿದೆ. ಆಯಾ ಫಲಾನುಭವಿಗಳಿಗೆ ನೀಡಿದ ಪೂರ್ಣ ಮಾಹಿತಿ ಕೇಳಲಾಗಿದ್ದು, ಇದುವರೆಗೂ ನೀಡಿಲ್ಲ ಎಂದು ನಾಗರಾಜ ಭಟ್ಟ ಚಾಪೇತೋಟ ಹೇಳಿದ್ದಾರೆ.

ADVERTISEMENT
ADVERTISEMENT

ಈ ಕುರಿತಂತೆ ಯಲ್ಲಾಪುರ ತಾಲೂಕಾ ಪಂಚಾಯಿತಿಗೆ 07/07/2025 ರಂದು ಮಾಹಿತಿ ಪೂರೈಸಲು ಕೇಳಲಾಗಿತ್ತು. ಈ ಕುರಿತು ಮಾಹಿತಿಯನ್ನು ನೀಡಲು ಪಿಡಿಒ ಗೆ ಸೂಚಿಸಿದ್ದರು. ಆದರೆ ಪಿಡಿಒ ಯಾವುದೇ ಮಾಹಿತಿ ನೀಡಿಲ್ಲ. ಪಂಚಾಯತಿಗೆ ಬಂದಿದ್ದ ಎಸ್ ಸಿ, ಎಸ್ ಟಿ ಅನುದಾನ ಬಳಕೆಯ ಅವ್ಯವಹಾರ ನಡೆದಿದೆ. ಇದರಲ್ಲಿ ಮೇಲಧಿಕಾರಿಗಳು ಮತ್ತು ಪ್ರಮುಖರು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದ್ದು, ಸೂಕ್ತ ತನಿಖಾ ಕಾರ್ಯ ಕೈಗೊಳ್ಳಬೇಕಿದೆ. ಇಲ್ಲವಾದಲ್ಲಿ ಲೋಕಾಯುಕ್ತದ ಮೊರೆ ಹೋಗುವುದು ಅನಿವಾರ್ಯವಾಗಲಿದೆ ಎಂದು ನಾಗರಾಜ ಭಟ್ಟ ಎಚ್ಚರಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ರಕ್ತದಾನದಲ್ಲಿ ನಾಗ ‘ರಾಜ’

Next Post

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

Next Post
ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ನಾಳೆ

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ನಾಳೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.