6
  • Latest
ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ನಾಳೆ

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ನಾಳೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ನಾಳೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಜು.25 ರಂದು ಸಂಜೆ 5 ಕ್ಕೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.

ಕಳೆದ ವರ್ಷದ ಆಯವ್ಯಯ ಮಂಡನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.
3.26 ಕೋಟಿ ವೆಚ್ಚದಲ್ಲಿ ಅಂಗಡಿ ಸಂಕೀರ್ಣ, ಸಮುದಾಯ ಭವನವನ್ನು ಒಳಗೊಂಡ ಕಟ್ಟಡ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧಪಡಿಸಲಾಗಿದೆ.

ADVERTISEMENT
ADVERTISEMENT

 

Advertisement. Scroll to continue reading.
Advertisement. Scroll to continue reading.

ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನೂ ಸದ್ಯದಲ್ಲೇ ಆಯೋಜಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ ತಿಳಿಸಿದ್ದಾರೆ.‌

ಯಲ್ಲಾಪುರದಲ್ಲಿ ಸರ್ಕಾರಿ ನೌಕರರ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಎಲ್ಲ ಸರ್ಕಾರಿ ನೌಕರರ ಹಿತ ಕಾಯಲು ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸಂಘ ಇನ್ನಷ್ಟು ಚಟುವಟಿಕೆಗಳನ್ನು ಕೈಗೊಳ್ಳಲು ಎಲ್ಲ ಸದಸ್ಯರ ಸಹಕಾರ ಅಗತ್ಯ ಎಂದರು.

ShareSendTweetShare
ADVERTISEMENT
Previous Post

ಸಿದ್ದಿ ಸಮುದಾಯಕ್ಕೆ ಉನ್ನತ ಹುದ್ದೆ ನೀಡಲು ಆಗ್ರಹ

Next Post

ಚಂದಗುಳಿಯಲ್ಲಿ ನಾಳೆ ‘ಗಂಗಾವತರಣ’

Next Post
ಚಂದಗುಳಿಯಲ್ಲಿ ನಾಳೆ ‘ಗಂಗಾವತರಣ’

ಚಂದಗುಳಿಯಲ್ಲಿ ನಾಳೆ 'ಗಂಗಾವತರಣ'

ಬಿ.ಇಡಿ ಪ್ರಥಮ ಸೆಮಿಸ್ಟರ್ ಫಲಿತಾಂಶ: ವಿಶ್ವದರ್ಶನ ವಿದ್ಯಾಲಯದ ಫಲಿತಾಂಶ ನೂರಕ್ಕೆ ನೂರು

ಬಿ.ಇಡಿ ಪ್ರಥಮ ಸೆಮಿಸ್ಟರ್ ಫಲಿತಾಂಶ: ವಿಶ್ವದರ್ಶನ ವಿದ್ಯಾಲಯದ ಫಲಿತಾಂಶ ನೂರಕ್ಕೆ ನೂರು

ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.