6
  • Latest
ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 24, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ-ಮುಂಡಗೋಡ ರಸ್ತೆ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆ ಇಲ್ಲದೇ ಸಂಪೂರ್ಣ ಹದಗೆಟ್ಟಿದೆ. ರಸ್ತೆಯಲ್ಲಿ ಹೊಂಡಗುಂಡಿಗಳು ತುಂಬಿ ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ ಎಂದು ಮದನೂರು ಗ್ರಾ.ಪಂ ಸದಸ್ಯ ಪ್ರಕಾಶ ಶಾಪುರಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement. Scroll to continue reading.
ADVERTISEMENT
ADVERTISEMENT

ದಿನನಿತ್ಯ ಶಾಲಾ ಮಕ್ಕಳ ವಾಹನ, ಬಸ್ ಹಾಗೂ ಇತರ ವಾಹನಗಳು ಸಂಚರಿಸುವ ಪ್ರಮುಖ ರಸ್ತೆ ಇದಾಗಿದೆ. ಲೋಕೋಪಯೋಗಿ ಇಲಾಖೆಯ ನಿಷ್ಕಾಳಜಿ ಹಾಗೂ ನಿರ್ಲಕ್ಷತನದಿಂದ ಈ ರಸ್ತೆ ಸಂಪೂರ್ಣ ಹಾಳಾಗಿದೆ.

 

ಅದೆಷ್ಟೋ ಬಾರಿ ಸಾರ್ವಜನಿಕರು, ಸ್ಥಳೀಯ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಬೇಡಿಕೆಯನ್ನು ಇಲಾಖೆಯಲ್ಲಿ ಇಟ್ಟರೂ, ಅಧಿಕಾರಿಗಳು ಮಾತ್ರ ಯಾವದಕ್ಕೂ ತಲೆಕೆಡಿಸಿಕೊಂಡಿಲ್ಲ. ಕೆಲವು ದಿನಗಳ ಹಿಂದೆ ಆದ ಮದನೂರು ಗ್ರಾಮ ಸಭೆಗೆ ಇಲಾಖೆಯವರು ಬಾರದೇ ಇರುವ ಕಾರಣ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಸಭೆಯನ್ನೇ ಬಹಿಷ್ಕರಿಸಿದ್ದರು.

 

ಕಳೆದೆ ಬಾರಿ ರಸ್ತೆ ನಿರ್ವಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರು ಕಳಪೆ ಕೆಲಸವನ್ನು ಮಾಡಿದ್ದರೂ, ಇಲಾಖೆ ಕಾಮಗಾರಿಯನ್ನು ಪರಿಶೀಲಿಸದೆ ಬಿಲ್ ಮಾಡಿಸಿಕೊಟ್ಟಿದೆ.

Advertisement. Scroll to continue reading.

 

ಇನ್ನು ಒಂದು ವಾರದಲ್ಲಿ ರಸ್ತೆಯ ಗುಂಡಿಗಳನ್ನು ಮುಚ್ಚಿ, ರಸ್ತೆ ಸರಿಪಡಿಸದಿದ್ದರೆ ಯಲ್ಲಾಪುರ-ಮುಂಡಗೋಡ್ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಲೋಕೋಪಯೋಗಿ ಇಲಾಖೆಯ ಕಚೇರಿಗೂ ಮುತ್ತಿಗೆ ಹಾಕಲಾಗುವುದು ಎಂದು ಮದನೂರು ಗ್ರಾಪಂ ಸದಸ್ಯ ಪ್ರಕಾಶ ಅರ್ಜುನ ಶಾಪುರಕರ ಎಚ್ಚರಿಸಿದ್ದಾರೆ.

ShareSendTweetShare
ADVERTISEMENT
Previous Post

ಬಿ.ಇಡಿ ಪ್ರಥಮ ಸೆಮಿಸ್ಟರ್ ಫಲಿತಾಂಶ: ವಿಶ್ವದರ್ಶನ ವಿದ್ಯಾಲಯದ ಫಲಿತಾಂಶ ನೂರಕ್ಕೆ ನೂರು

Next Post

ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ

Next Post
ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ

ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ

ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡುವುದನ್ನು ನಿಷೇಧಿಸುವ ಸರ್ಕಾರದ ನಿರ್ಣಯ: ಗೌಳಿ ಸಮಾಜದ ಮುಖಂಡ ದೋಂಡು ಪಾಟೀಲ ಖಂಡನೆ

ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡುವುದನ್ನು ನಿಷೇಧಿಸುವ ಸರ್ಕಾರದ ನಿರ್ಣಯ: ಗೌಳಿ ಸಮಾಜದ ಮುಖಂಡ ದೋಂಡು ಪಾಟೀಲ ಖಂಡನೆ

ವೈಷ್ಣವಿಗೆ ಸರಸ್ವತೀ ಪುರಸ್ಕಾರ

ವೈಷ್ಣವಿಗೆ ಸರಸ್ವತೀ ಪುರಸ್ಕಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.