6
  • Latest
ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಯಲ್ಲಾಪುರ-ಮುಂಡಗೋಡ ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ!

ಯಲ್ಲಾಪುರ-ಮುಂಡಗೋಡ ರಸ್ತೆ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆ ಇಲ್ಲದೇ ಸಂಪೂರ್ಣ ಹದಗೆಟ್ಟಿದೆ. ರಸ್ತೆಯಲ್ಲಿ ಹೊಂಡಗುಂಡಿಗಳು ತುಂಬಿ ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ ಎಂದು ಮದನೂರು ಗ್ರಾ.ಪಂ ಸದಸ್ಯ ಪ್ರಕಾಶ ಶಾಪುರಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

 

ದಿನನಿತ್ಯ ಶಾಲಾ ಮಕ್ಕಳ ವಾಹನ, ಬಸ್ ಹಾಗೂ ಇತರ ವಾಹನಗಳು ಸಂಚರಿಸುವ ಪ್ರಮುಖ ರಸ್ತೆ ಇದಾಗಿದೆ. ಲೋಕೋಪಯೋಗಿ ಇಲಾಖೆಯ ನಿಷ್ಕಾಳಜಿ ಹಾಗೂ ನಿರ್ಲಕ್ಷತನದಿಂದ ಈ ರಸ್ತೆ ಸಂಪೂರ್ಣ ಹಾಳಾಗಿದೆ.

Advertisement. Scroll to continue reading.

 

Advertisement. Scroll to continue reading.

ಅದೆಷ್ಟೋ ಬಾರಿ ಸಾರ್ವಜನಿಕರು, ಸ್ಥಳೀಯ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಬೇಡಿಕೆಯನ್ನು ಇಲಾಖೆಯಲ್ಲಿ ಇಟ್ಟರೂ, ಅಧಿಕಾರಿಗಳು ಮಾತ್ರ ಯಾವದಕ್ಕೂ ತಲೆಕೆಡಿಸಿಕೊಂಡಿಲ್ಲ. ಕೆಲವು ದಿನಗಳ ಹಿಂದೆ ಆದ ಮದನೂರು ಗ್ರಾಮ ಸಭೆಗೆ ಇಲಾಖೆಯವರು ಬಾರದೇ ಇರುವ ಕಾರಣ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಸಭೆಯನ್ನೇ ಬಹಿಷ್ಕರಿಸಿದ್ದರು.

 

ಕಳೆದೆ ಬಾರಿ ರಸ್ತೆ ನಿರ್ವಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರು ಕಳಪೆ ಕೆಲಸವನ್ನು ಮಾಡಿದ್ದರೂ, ಇಲಾಖೆ ಕಾಮಗಾರಿಯನ್ನು ಪರಿಶೀಲಿಸದೆ ಬಿಲ್ ಮಾಡಿಸಿಕೊಟ್ಟಿದೆ.

 

ಇನ್ನು ಒಂದು ವಾರದಲ್ಲಿ ರಸ್ತೆಯ ಗುಂಡಿಗಳನ್ನು ಮುಚ್ಚಿ, ರಸ್ತೆ ಸರಿಪಡಿಸದಿದ್ದರೆ ಯಲ್ಲಾಪುರ-ಮುಂಡಗೋಡ್ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಲೋಕೋಪಯೋಗಿ ಇಲಾಖೆಯ ಕಚೇರಿಗೂ ಮುತ್ತಿಗೆ ಹಾಕಲಾಗುವುದು ಎಂದು ಮದನೂರು ಗ್ರಾಪಂ ಸದಸ್ಯ ಪ್ರಕಾಶ ಅರ್ಜುನ ಶಾಪುರಕರ ಎಚ್ಚರಿಸಿದ್ದಾರೆ.

Previous Post

ಬಿ.ಇಡಿ ಪ್ರಥಮ ಸೆಮಿಸ್ಟರ್ ಫಲಿತಾಂಶ: ವಿಶ್ವದರ್ಶನ ವಿದ್ಯಾಲಯದ ಫಲಿತಾಂಶ ನೂರಕ್ಕೆ ನೂರು

Next Post

ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ

Next Post
ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ

ಚಿಮನಳ್ಳಿಯ ಮಹಾಬಲೇಶ್ವರ ಶೇಟ್ ನಿಧನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ