6
  • Latest

ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ನಾಳೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ನಾಳೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 25, 2025
in ಸ್ಥಳೀಯ
advt advt advt
ADVERTISEMENT

ಓಂಕಾರ ಯೋಗ ಕೇಂದ್ರ ಹಾಗೂ ವಿಶ್ವದರ್ಶನ ಸೇವಾ ಆಶ್ರಯದಲ್ಲಿ ತಾಲೂಕು ಮಟ್ಟದ ರಾಮಾಯಣ, ಮಹಾಭಾರತ ಪರೀಕ್ಷೆ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಯಲ್ಲಾಪುರದ ವಿಶ್ವದರ್ಶನ ಆವಾರದ ಶ್ರೀ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಜು 26 ರಂದು ಸಂಜೆ 4 ಕ್ಕೆ ನಡೆಯಲಿದೆ.

ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸಲಿದ್ದಾರೆ.

ADVERTISEMENT
ADVERTISEMENT

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಬಹುಮಾನ ವಿತರಿಸಲಿದ್ದಾರೆ. ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ನಗರ ಸೀಮಾ ಪರಿಷತ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಗಡೆ ಭಾಗವಹಿಸುವರು.

Advertisement. Scroll to continue reading.
Advertisement. Scroll to continue reading.

ಅರ್ಥಧಾರಿ ಎಂ.ಎನ್.ಹೆಗಡೆ ಹಾಗೂ ವಿಶ್ವದರ್ಶನ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಕೆ.ಗಾಂವ್ಕರ ಉಪನ್ಯಾಸ ನೀಡಲಿದ್ದಾರೆ.

ಇದಕ್ಕೂ ಮುನ್ನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಮಾಯಣ ಮತ್ತು ಮಹಾಭಾರತದ ಕುರಿತಾದ ಪರೀಕ್ಷೆ ನಡೆಯಲಿದೆ ಎಂದು ಓಂಕಾರ ಯೋಗ ಕೇಂದ್ರದ ಸುಬ್ರಾಯ ಭಟ್ಟ ಆನೆಜಡ್ಡಿ ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

ವಜ್ರಳ್ಳಿ ಗ್ರಾ.ಪಂ ಸದಸ್ಯ ಜಿ.ಆರ್.ಭಾಗ್ವತ ಸದಸ್ಯತ್ವ ರದ್ದು: ರಾಜಕೀಯ ದ್ವೇಷದ ಆರೋಪ ಮಾಡಿದ ಭಾಗ್ವತ್

Next Post

ಬಿಇಡಿ ಮೂರನೇ ಸೆಮಿಸ್ಟರ್ ನಲ್ಲೂ ವಿಶ್ವದರ್ಶನ ಶೇ.100 ಸಾಧನೆ

Next Post
ಬಿಇಡಿ ಮೂರನೇ ಸೆಮಿಸ್ಟರ್ ನಲ್ಲೂ ವಿಶ್ವದರ್ಶನ ಶೇ.100 ಸಾಧನೆ

ಬಿಇಡಿ ಮೂರನೇ ಸೆಮಿಸ್ಟರ್ ನಲ್ಲೂ ವಿಶ್ವದರ್ಶನ ಶೇ.100 ಸಾಧನೆ

ಚಂದಗುಳಿ: ಶ್ರೀಗಳ ಸಮ್ಮುಖದಲ್ಲಿ ಗಂಗಾವತರಣ

ಚಂದಗುಳಿ: ಶ್ರೀಗಳ ಸಮ್ಮುಖದಲ್ಲಿ ಗಂಗಾವತರಣ

ಮಾಗೋಡಿನ ಜಲಪಾತದ ವೈಭವ: ಪ್ರವಾಸಿಗರ ಕಣ್ಣಿಗೆ ಹಬ್ಬ

ಮಾಗೋಡಿನ ಜಲಪಾತದ ವೈಭವ: ಪ್ರವಾಸಿಗರ ಕಣ್ಣಿಗೆ ಹಬ್ಬ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.