6
  • Latest
ಚಂದಗುಳಿ: ಶ್ರೀಗಳ ಸಮ್ಮುಖದಲ್ಲಿ ಗಂಗಾವತರಣ

ಚಂದಗುಳಿ: ಶ್ರೀಗಳ ಸಮ್ಮುಖದಲ್ಲಿ ಗಂಗಾವತರಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಂದಗುಳಿ: ಶ್ರೀಗಳ ಸಮ್ಮುಖದಲ್ಲಿ ಗಂಗಾವತರಣ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಚಂದಗುಳಿ: ಶ್ರೀಗಳ ಸಮ್ಮುಖದಲ್ಲಿ ಗಂಗಾವತರಣ

ಯಲ್ಲಾಪುರ ತಾಲೂಕಿನ ಚಂದಗುಳಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ತುರುವೆಕೆರೆಯ ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತದ ಪ್ರಯುಕ್ತ ತೇಲಂಗಾರಿನ ಕರ್ನಾಟಕ ಕಲಾ ಸನ್ನಿಧಿ ಕಲಾವಿದರಿಂದ ಗಂಗಾವತರಣ ತಾಳಮದ್ದಲೆ ನಡೆಯಿತು.

ADVERTISEMENT

ಭಗೀರಥನ ತಪಸ್ಸು, ಪರಿಶ್ರಮದ ಫಲವಾಗಿ ಸುರನದಿಯಾದ ಗಂಗೆ ಭೂಮಿಗಿಳಿದ ಕಥಾಹಂದರವನ್ನು ಶ್ರೀಗಳ ಸಮ್ಮುಖದಲ್ಲಿ ಕಲಾವಿದರು ಪ್ರಸ್ತುತಪಡಿಸಿದರು.

ಹಿಮ್ಮೇಳದಲ್ಲಿ ಭಾಗವತರಾಗಿ ದಿನೇಶ ಭಟ್ಟ ಯಲ್ಲಾಪುರ, ಮದ್ದಲೆವಾದಕರಾಗಿ ವಿಶ್ವೇಶ್ವರ ಹೆಬ್ಬಾರ ಹಾಲೆಪಾಲ, ಸುಬ್ರಹ್ಮಣ್ಯ ಭಟ್ಟ ಚಂದಗುಳಿ ಭಾಗವಹಿಸಿದ್ದರು.
ಜಹ್ನು ಮಹರ್ಷಿಯಾಗಿ ನರಸಿಂಹ ಭಟ್ಟ ಕುಂಕಿಮನೆ, ಭಗೀರಥನಾಗಿ ನಿರಂಜನ ಜಾಗನಳ್ಳಿ, ಈಶ್ವರನಾಗಿ ಶ್ರೀಧರ ಅಣಲಗಾರ, ಗಂಗೆಯಾಗಿ ದೀಪಕ ಭಟ್ಟ ಕುಂಕಿ ಪಾತ್ರ ನಿರ್ವಹಿಸಿದರು.

Advertisement. Scroll to continue reading.

ತಾಳಮದ್ದಲೆಯನ್ನು ಸಂಪೂರ್ಣ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಗಳು, ಕಲಾವಿದರಿಗೆ ಶಾಲು ಹೊದೆಸಿ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

Advertisement. Scroll to continue reading.
Previous Post

ಬಿಇಡಿ ಮೂರನೇ ಸೆಮಿಸ್ಟರ್ ನಲ್ಲೂ ವಿಶ್ವದರ್ಶನ ಶೇ.100 ಸಾಧನೆ

Next Post

ಮಾಗೋಡಿನ ಜಲಪಾತದ ವೈಭವ: ಪ್ರವಾಸಿಗರ ಕಣ್ಣಿಗೆ ಹಬ್ಬ

Next Post
ಮಾಗೋಡಿನ ಜಲಪಾತದ ವೈಭವ: ಪ್ರವಾಸಿಗರ ಕಣ್ಣಿಗೆ ಹಬ್ಬ

ಮಾಗೋಡಿನ ಜಲಪಾತದ ವೈಭವ: ಪ್ರವಾಸಿಗರ ಕಣ್ಣಿಗೆ ಹಬ್ಬ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ