6
  • Latest
ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

 

ADVERTISEMENT

ಯಲ್ಲಾಪುರ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಅಂಗಡಿ ಸಂಕೀರ್ಣ, ಸಮುದಾಯ ಭವನವನ್ನೊಳಗೊಂಡ 3.26 ಕೋಟಿ ರೂ ವೆಚ್ಚದ ನೂತನ ಕಟ್ಟಡ ನಿರ್ಮಾಣದ ಕುರಿತು ಅಧ್ಯಕ್ಷ ಹೊಸ್ಕೇರಿ ಪ್ರಸ್ತಾಪಿಸಿ, ನೀಲನಕ್ಷೆ, ರೂಪುರೇಷೆಗಳನ್ನು ಸಭೆಯ ಮುಂದಿಟ್ಟರು. ಇದಕ್ಕೆ ಸರ್ವಾನುಮತದಿಂದ ಅನುಮೋದನೆ ದೊರೆಯಿತು. ಕಟ್ಟಡ ಕಾಮಗಾರಿ ಆರಂಭದ ಹೊಣೆಯನ್ನು ಅಧ್ಯಕ್ಷರಿಗೆ ನೀಡಲಾಯಿತು.

Advertisement. Scroll to continue reading.

ಖಜಾಂಚಿ ವಿಶಾಲ ನಾಯಕ ಕಳೆದ ಸಾಲಿನ ಆಯವ್ಯಯ ಮಂಡಿಸಿ, ಕಳೆದ ಮಾರ್ಚ್ ಅಂತ್ಯಕ್ಕೆ ಸಂಘದಲ್ಲಿ 29 ಲಕ್ಷ ರೂ ಜಮಾ ಇರುವುದಾಗಿ ಮಾಹಿತಿ ನೀಡಿದರು. ಸರ್ಕಾರಿ ನೌಕರರ ಸಂಘದ ಈಗಿನ ಕಾರ್ಯಾಲಯವನ್ನು ನವೀಕರಿಸಲು ಸಭೆ ಅನುಮೋದನೆ ನೀಡಿತು.

Advertisement. Scroll to continue reading.

ಪ್ರತಿಭಾ ಪುರಸ್ಕಾರ, ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ನೌಕರರಿಗೆ ಅಭಿನಂದನಾ ಕಾರ್ಯಕ್ರಮ ಆಯೋಕನೆ ಸೇರಿದಂತೆ ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಬಗೆಗೆ ಚರ್ಚಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ನಾರಾಯಣ ನಾಯಕ, ರಾಮಚಂದ್ರ ಉಳ್ವೇಕರ್, ಮಂಜುನಾಥ ಆಗೇರ, ರಾಜ್ಯ ಪರಿಷತ್ ಸದಸ್ಯೆ ರೇಷ್ಮಾ ಶೇಟ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಸಂಘದ ನಿರ್ದೇಶಕ ಸಂತೋಷ ನಾಯ್ಕ ಸ್ವಾಗತಿಸಿದರು. ಕಾರ್ಯದರ್ಶಿ ಶರಣಪ್ಪ ಗೊಜನೂರ ವರದಿ ವಾಚಿಸಿದರು. ಜಂಟಿ ಕಾರ್ಯದರ್ಶಿಗಳಾದ ವಿ.ಪಿ.ಭಟ್ಟ ಕೋಣೆಮನೆ ನಿರ್ವಹಿಸಿದರು. ಮಹೇಶ ತಾಳಿಕೋಟಿ ವಂದಿಸಿದರು.

Previous Post

ಮಾಗೋಡಿನ ಜಲಪಾತದ ವೈಭವ: ಪ್ರವಾಸಿಗರ ಕಣ್ಣಿಗೆ ಹಬ್ಬ

Next Post

ಸಂಗೀತ ಸಂಜೆಯ ರಸದೌತಣ: ದೇಶ-ವಿದೇಶಗಳ ಅತಿಥಿಗಳ ಆಗಮನ

Next Post
ಸಂಗೀತ ಸಂಜೆಯ ರಸದೌತಣ: ದೇಶ-ವಿದೇಶಗಳ ಅತಿಥಿಗಳ ಆಗಮನ

ಸಂಗೀತ ಸಂಜೆಯ ರಸದೌತಣ: ದೇಶ-ವಿದೇಶಗಳ ಅತಿಥಿಗಳ ಆಗಮನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ