6
  • Latest
ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

ಯಲ್ಲಾಪುರ ತಾಲೂಕಿನ ಹುಲಗೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕೃಷಿ ಕ್ಷೇತ್ರಕ್ಕೆ ಭೇಟಿ ನೀಡಿ, ಭತ್ತದ ಸಸಿಗಳನ್ನು ನಾಟಿ ಮಾಡಿ, ಕೃಷಿಯ ಅನುಭವ ಪಡೆದರು.

ADVERTISEMENT

ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿರುವ ‘ಸೀನ ಸೆಟ್ಟರು ನಮ್ಮ ಟೀಚರು’ ಎಂಬ ಪಾಠದ ಬೋಧನೆಯ ಅಂಗವಾಗಿ ಈ ಚಟುವಟಿಕೆ ನಡೆಸಲಾಯಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದರು.

ವಿದ್ಯಾರ್ಥಿಗಳನ್ನು ಶಾಲೆಯ ಸಮೀಪದ ಉದಯ ಮರಾಠಿ ಎನ್ನುವವರ ಗದ್ದೆಗೆ ಕರೆದುಕೊಂಡು ಹೋಗಿ, ಭತ್ತ ಬೆಳೆಯುವ ವಿಧಾನ, ಗದ್ದೆ ನಾಟಿ, ಅದಕ್ಕೆ ಬೇಕಾಗುವ ಪೂರ್ವ ಸಿದ್ಧತೆ ಹಾಗೂ ಎದುರಾಗುವ ತೊಂದರೆಗಳ ಕುರಿತು ವಿವರಿಸಲಾಯಿತು.

Advertisement. Scroll to continue reading.

ಒಂದು ಕಾಳು ಭತ್ತ ಬೆಳೆಯಲು ಬೇಕಾಗುವ ಸಮಯ ಮತ್ತು ಅಕ್ಕಿಯನ್ನು ಪಡೆಯಲು ಈಗಿನ ಕಾಲದಲ್ಲಿ ಇರುವ ಸಮಸ್ಯೆಗಳ ಕುರಿತು ರೈತ ಉದಯ ಮರಾಠಿ ತಿಳಿಸಿದರು.
ಎಲ್ಲ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಸೇರಿ ಭತ್ತದ ನಾಟಿ ಮಾಡಿದರು.

Advertisement. Scroll to continue reading.

ವಿಷಯ ಶಿಕ್ಷಕಿ ಗಣಪಿ ಗೌಡ ನೇತೃತ್ವದಲ್ಲಿ ಎಲ್ಲ ವಿದ್ಯಾರ್ಥಿಗಳು ಆಹಾರವನ್ನು ಪೋಲು ಮಾಡದೇ ಇರುವುದಾಗಿ ಪ್ರತಿಜ್ಞೆ ಮಾಡಿ, ಶಾಲೆಗೆ ಮರಳಿದರು.

Previous Post

ರಾಮಾಯಣ, ಮಹಾಭಾರತ ಪರೀಕ್ಷೆ ಬರೆದ 160 ವಿದ್ಯಾರ್ಥಿಗಳು

Next Post

ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

Next Post
ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ