6
  • Latest
ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ಸಾಮಾನ್ಯ ಸಭೆ ಎಂದಿನಂತೆ ಮಾರುಕಟ್ಟೆಯ ಗದ್ದಲ, ಗೊಂದಲದಂತೆಯೇ ನಡೆಯಿತು.

ಪಪಂ ಆಡಳಿತವನ್ನು ಸರಿಯಾಗಿ ನಡೆಸಲು ಆಗದೇ ಇದ್ದಲ್ಲಿ ಕೆಳಗೆ ಇಳಿಯಿರಿ ಎಂದು ಅಧ್ಯಕ್ಷರಿಗೆ ಸದಸ್ಯ ಸೋಮು ನಾಯ್ಕ ಹೇಳಿದಾಗ, ಆಡಳಿತ ಸಮಿತಿಯ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಆಡಳಿತವನ್ನು ಯಾರು ಹಾಳು ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಅಧ್ಯಕ್ಷರು ಹೇಳಿದರು. ಅವರನ್ನು ಇಳಿಸುವುದಕ್ಕೆ, ಏರಿಸುವುದಕ್ಕೆ ನಾವು ಇದ್ದೇವೆ. ಆದರೆ ನೀವು ಹಾಗೇ ಹೇಳುವುದು ಅರಿಯಲ್ಲ ಎಂದು ಸದಸ್ಯ ರಾಧಾಕೃಷ್ಣ ನಾಯ್ಕ ಸಹ ಗರಂ ಆದರು.

ADVERTISEMENT
ADVERTISEMENT

ಸದಸ್ಯ ಸತೀಶ ನಾಯ್ಕ ಮಾತನಾಡಿ, ನಿಮ್ಮದೇ ಪಕ್ಷದ ತಾಲೂಕು ಅಧ್ಯಕ್ಷರು, ಎಂ.ಎಲ್.ಸಿ ಅವರಿಗೇ ಗೌರವ ಕೊಡದ ನೀವು, ಪ.ಪಂ ಅಧ್ಯಕ್ಷರ ಆಡಳಿತ ಮಾತನಾಡುವ ನೈತಿಕತೆ ಇಲ್ಲ. ನಿಮ್ಮ ಮಾತಿಗೆ ಇಲ್ಲಿ ಬೆಲೆ ಇಲ್ಲ ಎಂದು ಸೋಮು ನಾಯ್ಕ ಅವರನ್ನು ಛೇಡಿಸಿದರು.

Advertisement. Scroll to continue reading.
Advertisement. Scroll to continue reading.

ಬಿಲ್ಲಿಗದ್ದೆ ರಸ್ತೆ ನಿರ್ವಹಣೆಗೆ ಅನುದಾನ ಕೇಳಿದರೆ ಪಪಂ ನಲ್ಲಿ ಅನುದಾನ ಇಲ್ಲ ಎಂದು‌ ಮುಖ್ಯಾಧಿಕಾರಿ ಲಿಖಿತವಾಗಿ ತಿಳಿಸಿದ್ದಾರೆ. ಆದರೆ ಬೇರೆ ವಾರ್ಡ್ ಗಳ ಕಾಮಗಾರಿಗೆ ಭರಪೂರ ಕ್ರಿಯಾ ಯೋಜನೆ ಆಗುತ್ತಿದೆ. ನಮಗೇಕೆ ಈ ಅನ್ಯಾಯ ಮಾಡಿದ್ದೀರಿ ಎಂದು ಸದಸ್ಯ ರಾಜು ನಾಯ್ಕ ಆಕ್ಷೇಪಿಸಿದರು.

ಕಳೆದ ಜಾತ್ರೆ ಅಂಗಡಿ ಹರಾಜು ವಿಷಯದಲ್ಲಿ ನಡೆದ 11 ಲಕ್ಷ ರೂ ಅವ್ಯವಹಾರದ ಕುರಿತು ಇಲಾಖಾ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದೆ‌ಂದು ಸದಸ್ಯ ಸತೀಶ ನಾಯ್ಕ ಹೇಳಿದರು. ಸಭೆಯಲ್ಲೇ ಸದಸ್ಯರ ಸಹಿ ಸಂಗ್ರಹಿಸಿದರು.

ಲೋಕೋಪಯೋಗಿ‌ ಇಲಾಖೆಯ ದರಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ನೀರು, ಪೈಪ್ ಲೈನ್ ಕಾಮಗಾರಿಯ ಕೊಟೇಷನ್ ಹೆಸರಿನಲ್ಲಿ ಸಭೆಯ ಅನುಮೋದನೆ ಪಡೆಯಲು ಮುಂದಾಗಿದ್ದೀರಿ. ನಾವೇನು ಕುರಿಗಳಾ ಎಂದು ಸದಸ್ಯರಾದ ರಾಧಾಕೃಷ್ಣ ನಾಯ್ಕ ಹಾಗೂ ಸತೀಶ ನಾಯ್ಕ ಅವರು, ಇಂಜನಿಯರ್ ಹೇಮಚಂದ್ರ ನಾಯ್ಕ ಅವರನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ನೀವು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ, ನಿಮ್ಮ ಮಾತಿಗೆ ನನ್ನ ಉತ್ತರ ಇಲ್ಲ ಎಂದರು.

ShareSendTweetShare
ADVERTISEMENT
Previous Post

ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

Next Post

ಮೂಳೆ ಮುರಿದ ಟೊಂಗೆ

Next Post
ಮೂಳೆ ಮುರಿದ ಟೊಂಗೆ

ಮೂಳೆ ಮುರಿದ ಟೊಂಗೆ

ಮಳೆ-ಗಾಳಿ: ಮನೆ ಮೇಲೆ ಬಿದ್ದ ಮರ

ಮಳೆ-ಗಾಳಿ: ಮನೆ ಮೇಲೆ ಬಿದ್ದ ಮರ

ಯುವ ಸೈನಿಕನಿಗೆ ಮಿರಾಶಿ ಗೌರವ

ಯುವ ಸೈನಿಕನಿಗೆ ಮಿರಾಶಿ ಗೌರವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.