6
  • Latest
ಗುಳ್ಳಾಪುರಕ್ಕೆ ನೂತನ ಸೇತುವೆ: ಸದ್ಯದಲ್ಲೇ ನಿರೀಕ್ಷಿಸಿ

ಗುಳ್ಳಾಪುರಕ್ಕೆ ನೂತನ ಸೇತುವೆ: ಸದ್ಯದಲ್ಲೇ ನಿರೀಕ್ಷಿಸಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಳ್ಳಾಪುರಕ್ಕೆ ನೂತನ ಸೇತುವೆ: ಸದ್ಯದಲ್ಲೇ ನಿರೀಕ್ಷಿಸಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಗುಳ್ಳಾಪುರಕ್ಕೆ ನೂತನ ಸೇತುವೆ: ಸದ್ಯದಲ್ಲೇ ನಿರೀಕ್ಷಿಸಿ

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ, ಕಲ್ಲೇಶ್ವರ ಭಾಗವನ್ನು ಸಂಪರ್ಕಿಸುವ ನೂತನ ಸೇತುವೆ ಸದ್ಯದಲ್ಲೇ ಮಂಜೂರಾಗಲಿದೆ.

ADVERTISEMENT

ಈ ವಿಷಯವನ್ನು ಸ್ವತಃ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುಮೋದನೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

“2021ರಲ್ಲಿ ಉಂಟಾದ ಅತೀವ ಮಳೆಯಿಂದಾಗಿ ಸುಮಾರು ಮೂವತ್ತು ವರ್ಷಗಳ ಕಾಲ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕನ್ನು ಬೆಸೆಯುತ್ತಿದ್ದ ಗುಳ್ಳಾಪುರ ಸೇತುವೆ ಕೊಚ್ಚಿಹೋಗಿತ್ತು.‌ ತಾತ್ಕಾಲಿಕ ಸೇತುವೆ ನಿರ್ಮಿಸಿ ಸಂಪರ್ಕ ಕಲ್ಪಿಸಿದರೂ ಜನತೆಗೆ ಶಾಶ್ವತ ಪರಿಹಾರ ಅಗತ್ಯವಾಗಿತ್ತು. ಇದೀಗ ನೂತನ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆಯನ್ನು ತೋರಿಸಲಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿಗಳು ನೂತನ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕವಾಗಿ ಅಧಿಕೃತ ಆದೇಶ ನೀಡಲಿದ್ದಾರೆ,” ಎಂದು ಹೆಬ್ಬಾರ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಕಾರವಾರ ಶಾಸಕ ಸತೀಶ್ ಸೈಲ್ ಅವರೂ ಈ ಯೋಜನೆಯ ಮಂಜೂರಾತಿಗಾಗಿ ಸಹಕಾರ ನೀಡಿದ್ದಾರೆ.‌ ಈ ಸೇತುವೆಯು ಎರಡೂ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಶೀಘ್ರದಲ್ಲಿಯೇ ಸೇತುವೆ ನಿರ್ಮಾಣದ ಆದೇಶದ ಶುಭ ಸುದ್ದಿಯನ್ನು ಎರಡು ತಾಲೂಕಿನ ಜನತೆಗೆ ನೀಡಲಿದ್ದೇವೆ ಎಂದಿದ್ದಾರೆ.

Advertisement. Scroll to continue reading.
Previous Post

ಆಪರೇಷನ್ ಮಹಾದೇವ: ಸೇನೆಗೆ ಕೃತಜ್ಞತೆ ಸಲ್ಲಿಸಿದ ಮಂಜುನಾಥ ಕುಟುಂಬ

Next Post

ಕಿಶೋರ ಕನಕ ಕಾವ್ಯ ಸ್ಪರ್ಧೆ

Next Post

ಕಿಶೋರ ಕನಕ ಕಾವ್ಯ ಸ್ಪರ್ಧೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ