6
  • Latest

ಕಿಶೋರ ಕನಕ ಕಾವ್ಯ ಸ್ಪರ್ಧೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿಶೋರ ಕನಕ ಕಾವ್ಯ ಸ್ಪರ್ಧೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 30, 2025
in ಸ್ಥಳೀಯ
advt advt advt
ADVERTISEMENT

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಪ್ರಸಕ್ತ ಸಾಲಿನಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ.

Advertisement. Scroll to continue reading.

ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಪರಿಗಣಿಸಲಾಗುವುದು. 10 ರಿಂದ 15 ವರ್ಷ ವಯೋಮಾನದ ಕಿಶೋರ ಪ್ರತಿಭೆಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ. ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ ರೂ.20000, ದ್ವೀತಿಯ ರೂ.15000,ತೃತೀಯ ರೂ.10000 ಮತ್ತು ಇಬ್ಬರಿಗೆ ಸಮಾಧಾನಕರ ಬಹುಮಾನ, ತಲಾ ರೂ.5000 ದಂತೆ ನೀಡಲಾತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧ್ಯಯನ ಕೇಂದ್ರದ ಜಾಲತಾಣ https://kanakadasarearchcenter.karnataka.gov.in ರಲ್ಲಿ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಪೂರ್ಣ ಮಾಹಿತಿಯೊನ್ನೊಳಗೊಂಡ ಅರ್ಜಿಗಳನ್ನು ಭರ್ತಿ ಮಾಡಬೇಕು. ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಗೆ ಅಥವಾ ಇ-ಮೇಲ್ kanakadasarearchcenter@gmail.com ಮೂಲಕ ಸೆಪ್ಟೆಂಬರ್ 20 ರೊಳಗೆ ತಲುಪುವಂತೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ 6364529319 ನ್ನು ಸಂಪರ್ಕಿಸಬಹುದಾಗಿದೆ.

ShareSendTweetShare
ADVERTISEMENT
Previous Post

ಗುಳ್ಳಾಪುರಕ್ಕೆ ನೂತನ ಸೇತುವೆ: ಸದ್ಯದಲ್ಲೇ ನಿರೀಕ್ಷಿಸಿ

Next Post

ಮಲವಳ್ಳಿಯ ಶೈಲಾ ಭಟ್ಟ ‘ಸ್ಟಾರ್ ಅಚೀವರ್ ಆಫ್ ಕರ್ನಾಟಕ’

Next Post
ಮಲವಳ್ಳಿಯ ಶೈಲಾ ಭಟ್ಟ ‘ಸ್ಟಾರ್ ಅಚೀವರ್ ಆಫ್ ಕರ್ನಾಟಕ’

ಮಲವಳ್ಳಿಯ ಶೈಲಾ ಭಟ್ಟ 'ಸ್ಟಾರ್ ಅಚೀವರ್ ಆಫ್ ಕರ್ನಾಟಕ'

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.