6
  • Latest
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯ ಜೋಡಿ ಮಾರ್ಗ ಮಂಜೂರಾಗಿದ್ದು, ನಾಗರಿಕ ವೇದಿಕೆಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಹೇಳಿದರು.

ಯಲ್ಲಾಪುರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಇದಾದರೂ, ಹುಬ್ಬಳ್ಳಿಯಲ್ಲಿ, ಅಂಕೋಲಾದಲ್ಲಿ ಮೊದಲೇ ರೈಲ್ವೆ ಇದೆ. ಆದರೆ ಮಧ್ಯದಲ್ಲಿರುವ ಯಲ್ಲಾಪುರಕ್ಕೆ ಇನ್ನೂ ರೈಲು ಬಂದಿಲ್ಲ. ರೈಲ್ವೆ ಯೋಜನೆಗಾಗಿ 3-4 ವರ್ಷಗಳಿಂದ ನಾಗರಿಕ ವೇದಿಕೆ ಪ್ರಯತ್ನಿಸುತ್ತಿದೆ. ಇದು ಈಗ ಫಲ ಕೊಟ್ಟಿದೆ ಎಂದ ಅವರು, ಯೋಜನೆಯ ಮಂಜೂರಿಗೆ ಕಾರಣರಾದ ಎಲ್ಲ‌ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಶೀಘ್ರದಲ್ಲಿ ಅದು ಆರಂಭವಾಗಬೇಕು. 25 ವರ್ಷಗಳ ನಿರೀಕ್ಷೆ ಈಡೇರುವ ಕಾಲ ಬಂದಿದೆ. ರೈಲ್ವೆ ಯೋಜನೆಯಿಂದ ಯಲ್ಲಾಪುರದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.

ಈ ಯೋಜನೆಗೆ ಈವರೆಗೆ ಅಡ್ಡಗಾಲು ಹಾಕಿದ್ದ ಪರಿಸರ ಹೋರಾಟಗಾರರು ಇನ್ನಾದರೂ ಹೋರಾಟ ನಿಲ್ಲಿಸಬೇಕು. ಯೋಜನೆ ಸುರಳೀತವಾಗಿ ಆಗುವಂತೆ ಅವಕಾಶ ಮಾಡಿಕೊಡಬೇಕು.ಯೋಜನೆಗೆ ಮತ್ತೆ ಅಡ್ಡಗಾಲು ಬಂದರೆ ವೇದಿಕೆ ಹೋರಾಟ ಮುಂದುವರಿಸಲಿದೆ ಎಂದರು.

ನಾಗರಿಕ ವೇದಿಕೆಯ ಸದಸ್ಯರಾದ ಬೀರಣ್ಣ ನಾಯಕ ಮೊಗಟಾ, ವೇಣುಗೋಪಾಲ ಮದ್ಗುಣಿ, ಡಿ.ಜಿ.ಹೆಗಡೆ ಉಪಸ್ಥಿತರಿದ್ದರು.

ShareSendTweetShare
Previous Post

ಮಲವಳ್ಳಿಯ ಶೈಲಾ ಭಟ್ಟ ‘ಸ್ಟಾರ್ ಅಚೀವರ್ ಆಫ್ ಕರ್ನಾಟಕ’

Next Post

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

Next Post
ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

'ಕಾಮಿಡಿ ಕಿಲಾಡಿ' ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.