6
  • Latest
ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಕಳೆದ ಗ್ರಾಮದೇವಿ ಜಾತ್ರೆಯ ಅಂಗಡಿ ಹರಾಜಿನಲ್ಲಿ 11 ಲಕ್ಷ ರೂ ಅವ್ಯವಹಾರವಾಗಿದೆ. ಇದರಲ್ಲಿ ಕೆಲವು ಸದಸ್ಯರೂ ಶಾಮೀಲಾಗಿದ್ದಾರೆ. ಆದರೆ ಕೇವಲ ಅಧಿಕಾರಿಗಳ ಮೇಲೆ ಮಾತ್ರ ಅವ್ಯವಹಾರದ ಹೊಣೆ ಹೊರಿಸಿ, ಅವರನ್ನು ತಪ್ಪಿತಸ್ಥರನ್ನಾಗಿಸಲಾಗುತ್ತಿದೆ.

ADVERTISEMENT

ಪಟ್ಟಣ ಪಂಚಾಯಿತಿಯ ಸದಸ್ಯ ಸೋಮೇಶ್ವರ ನಾಯ್ಕ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ. ಶಾಸಕರೊಂದಿಗೆ ಬಂದ ಕೆಲವು ಸದಸ್ಯರು ಹರಾಜಿನಲ್ಲಿ ಭಾಗವಹಿಸಿ, ಅಂಗಡಿ ಪಡೆದವರಿಂದ ಹಣ ಕಟ್ಟಿಸಿಕೊಂಡಿದ್ದಾರೆ. ಆದರೂ ಅವ್ಯವಹಾರ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.‌

ಕೇವಲ ಅಧಿಕಾರಿಗಳ ಮೇಲೆ ಮಾತ್ರ ಅಲ್ಲ. ಹಗರಣದಲ್ಲಿ ಶಾಮೀಲಾಗಿರುವ ಸದಸ್ಯರ ಮೇಲೂ ಕ್ರಮ ಆಗಬೇಕೆಂದು ಒತ್ತಾಯಿಸಿದರು.

Advertisement. Scroll to continue reading.

ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ಜಾತ್ರಾ ಅಂಗಡಿ ಹರಾಜು ಅವ್ಯವಹಾರ ತನಿಖೆ ಆಗಬೇಕು. ಈ ಬಗ್ಗೆ ಶಾಸಕರು 15 ದಿನಗಳಲ್ಲಿ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

Advertisement. Scroll to continue reading.

ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮಂಜುನಾಥ ನಗರ ವಾರ್ಡಿನಲ್ಲಿ ಜಿ+2 ಮನೆಗಳ ನಿರ್ಮಾಣ ಆಗಿ ವರ್ಷ ಕಳೆದರೂ ವಿತರಣೆಯಾಗಿಲ್ಲ. ಕೊಳಚೆ ನಿರ್ಮೂಲನಾ ಮಂಡಳಿಯೇ ಜಿಪ್ಲಸ್ ಟು ಮನೆಯ ಪ್ರದೇಶದಲ್ಲಿ ಸಂಪೂರ್ಣ ಅಭಿವೃದ್ಧಿ ಮಾಡಬೇಕು. ಆದರೆ ಆ ಪ್ರದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಎಸ್.ಸಿ ಎಸ್ ಟಿ ಅನುದಾನವನ್ನು ಬಳಸಲಾಗಿದೆ ಎಂದು ಆರೋಪಿಸಿದರು.

ಪ.ಪಂ ಸದಸ್ಯೆ ಶ್ಯಾಮಿಲಿ ಪಾಟಣಕರ್, ಪಕ್ಷದ ಪ್ರಮುಖರಾದ ವಿನೋದ ತಳೆಕರ್,ರಜತ್ ಬದ್ದಿ,ರವಿ ದೇವಾಡಿಗ,ನಾಗೇಶ ಯಲ್ಲಾಪುರಕರ್ ಇದ್ದರು.

Previous Post

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

Next Post

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

Next Post
ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ