6
  • Latest
ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು

ಶ್ರೀ ನ್ಯೂಸ್ by ಶ್ರೀ ನ್ಯೂಸ್
July 31, 2025
in ಸ್ಥಳೀಯ
advt advt advt
ADVERTISEMENT

ಕಳೆದ ಗ್ರಾಮದೇವಿ ಜಾತ್ರೆಯ ಅಂಗಡಿ ಹರಾಜಿನಲ್ಲಿ 11 ಲಕ್ಷ ರೂ ಅವ್ಯವಹಾರವಾಗಿದೆ. ಇದರಲ್ಲಿ ಕೆಲವು ಸದಸ್ಯರೂ ಶಾಮೀಲಾಗಿದ್ದಾರೆ. ಆದರೆ ಕೇವಲ ಅಧಿಕಾರಿಗಳ ಮೇಲೆ ಮಾತ್ರ ಅವ್ಯವಹಾರದ ಹೊಣೆ ಹೊರಿಸಿ, ಅವರನ್ನು ತಪ್ಪಿತಸ್ಥರನ್ನಾಗಿಸಲಾಗುತ್ತಿದೆ.

ಪಟ್ಟಣ ಪಂಚಾಯಿತಿಯ ಸದಸ್ಯ ಸೋಮೇಶ್ವರ ನಾಯ್ಕ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ. ಶಾಸಕರೊಂದಿಗೆ ಬಂದ ಕೆಲವು ಸದಸ್ಯರು ಹರಾಜಿನಲ್ಲಿ ಭಾಗವಹಿಸಿ, ಅಂಗಡಿ ಪಡೆದವರಿಂದ ಹಣ ಕಟ್ಟಿಸಿಕೊಂಡಿದ್ದಾರೆ. ಆದರೂ ಅವ್ಯವಹಾರ ನಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.‌

ADVERTISEMENT
ADVERTISEMENT

ಕೇವಲ ಅಧಿಕಾರಿಗಳ ಮೇಲೆ ಮಾತ್ರ ಅಲ್ಲ. ಹಗರಣದಲ್ಲಿ ಶಾಮೀಲಾಗಿರುವ ಸದಸ್ಯರ ಮೇಲೂ ಕ್ರಮ ಆಗಬೇಕೆಂದು ಒತ್ತಾಯಿಸಿದರು.

Advertisement. Scroll to continue reading.

ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ಜಾತ್ರಾ ಅಂಗಡಿ ಹರಾಜು ಅವ್ಯವಹಾರ ತನಿಖೆ ಆಗಬೇಕು. ಈ ಬಗ್ಗೆ ಶಾಸಕರು 15 ದಿನಗಳಲ್ಲಿ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

Advertisement. Scroll to continue reading.

ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮಂಜುನಾಥ ನಗರ ವಾರ್ಡಿನಲ್ಲಿ ಜಿ+2 ಮನೆಗಳ ನಿರ್ಮಾಣ ಆಗಿ ವರ್ಷ ಕಳೆದರೂ ವಿತರಣೆಯಾಗಿಲ್ಲ. ಕೊಳಚೆ ನಿರ್ಮೂಲನಾ ಮಂಡಳಿಯೇ ಜಿಪ್ಲಸ್ ಟು ಮನೆಯ ಪ್ರದೇಶದಲ್ಲಿ ಸಂಪೂರ್ಣ ಅಭಿವೃದ್ಧಿ ಮಾಡಬೇಕು. ಆದರೆ ಆ ಪ್ರದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಎಸ್.ಸಿ ಎಸ್ ಟಿ ಅನುದಾನವನ್ನು ಬಳಸಲಾಗಿದೆ ಎಂದು ಆರೋಪಿಸಿದರು.

ಪ.ಪಂ ಸದಸ್ಯೆ ಶ್ಯಾಮಿಲಿ ಪಾಟಣಕರ್, ಪಕ್ಷದ ಪ್ರಮುಖರಾದ ವಿನೋದ ತಳೆಕರ್,ರಜತ್ ಬದ್ದಿ,ರವಿ ದೇವಾಡಿಗ,ನಾಗೇಶ ಯಲ್ಲಾಪುರಕರ್ ಇದ್ದರು.

ShareSendTweetShare
ADVERTISEMENT
Previous Post

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ

Next Post

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

Next Post
ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

'ಕಾಮಿಡಿ ಕಿಲಾಡಿ' ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

ಮನೆಯ ಗೋಡೆ ಉರುಳಿಸಿದ ಲಾರಿ

ಮನೆಯ ಗೋಡೆ ಉರುಳಿಸಿದ ಲಾರಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.