6
  • Latest
‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 1, 2025
in ಸ್ಥಳೀಯ
advt advt advt
ADVERTISEMENT

ಕಾಮಿಡಿ ಕಿಲಾಡಿ‌ ಖ್ಯಾತಿಯ ಯುವ ಕಲಾವಿದ, ಯಲ್ಲಾಪುರ ತಾಲೂಕಿನ ಚಿಮನಳ್ಳಿಯ ಚಂದ್ರಶೇಖರ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತೇಲಂಗಾರ ಸಮೀದ ಚಿಮನಳ್ಳಿಯವರಾದ ಚಂದ್ರಶೇಖರ, ನೀನಾಸಂನಲ್ಲಿ ಅಭಿನಯ ಕಲಿತು ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಕೆಲ ವರ್ಷಗಳ ಹಿಂದೆ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ತಮ್ಮ ನಟನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಅಲ್ಲದೇ ಕೆಲವು ಧಾರಾವಾಹಿಗಳಲ್ಲೂ ಸಣ್ಣಪುಟ್ಟ ಪಾತ್ರಗಳನ್ನು ನಿರ್ವಹಿಸಿದ್ದರು.

Advertisement. Scroll to continue reading.

ತೇಲಂಗಾರಿನ ಮೈತ್ರಿ ಕಲಾ ಬಳಗದ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದ ಚಂದ್ರಶೇಖರ, ಉತ್ತಮ ಯೋಗಪಟುವೂ ಆಗಿದ್ದರು.

ನಟನೆಯಲ್ಲಿ ಉತ್ತಮ ಭವಿಷ್ಯ ಹೊಂದಿದ್ದ ಯುವ ಕಲಾವಿದ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದದ ಸಂಗತಿ. ಇತ್ತೀಚಿನ ವರ್ಷಗಳಲ್ಲಿ ವಿವಿಧ ಟಿವಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಬರುತ್ತಿರುವ ಗ್ರಾಮೀಣ ಪ್ರತಿಭೆಗಳ ಬದುಕು ದುರಂತ ಅಂತ್ಯ ಕಾಣುತ್ತಿರುವುದು ವಿಪರ್ಯಾಸವಾಗಿದೆ.

ShareSendTweetShare
ADVERTISEMENT
Previous Post

ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ‌ ಹೆಜ್ಜೆ

Next Post

ಮನೆಯ ಗೋಡೆ ಉರುಳಿಸಿದ ಲಾರಿ

Next Post
ಮನೆಯ ಗೋಡೆ ಉರುಳಿಸಿದ ಲಾರಿ

ಮನೆಯ ಗೋಡೆ ಉರುಳಿಸಿದ ಲಾರಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ

ಗದ್ದೆಯಲ್ಲಿ ನಾಟಿಯ ಪಾಠ

ಗದ್ದೆಯಲ್ಲಿ ನಾಟಿಯ ಪಾಠ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.