6
  • Latest
ಗದ್ದೆಯಲ್ಲಿ ನಾಟಿಯ ಪಾಠ

ಗದ್ದೆಯಲ್ಲಿ ನಾಟಿಯ ಪಾಠ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗದ್ದೆಯಲ್ಲಿ ನಾಟಿಯ ಪಾಠ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 3, 2025
in ಸ್ಥಳೀಯ
advt advt advt
ADVERTISEMENT

 

ಯಲ್ಲಾಪುರ ತಾಲೂಕಿನ ಸವಣಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸವಣಗೇರಿಯ ವಿದ್ಯಾರ್ಥಿಗಳು ಭತ್ತದ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಕೃಷಿಯ ಅನುಭವ ಪಡೆದರು.

Advertisement. Scroll to continue reading.
ADVERTISEMENT
ADVERTISEMENT

‌ 7 ನೇ ತರಗತಿಯ ಪಠ್ಯದಲ್ಲಿರುವ ‘ಸೀನ ಸೆಟ್ಟರು ನಮ್ಮ ಟೀಚರು ಎಂಬ ಪಾಠದ ಬೋಧನೆಯ ಭಾಗವಾಗಿ ಶಾಲೆಯ ಸಮೀಪದ ಶ್ರೀಪಾದ ಹೆಗಡೆ, ಜಯಲಕ್ಷ್ಮೀ ಹೆಗಡೆಯವರ ಗದ್ದೆಯಲ್ಲಿ ಈ ಚಟುವಟಿಕೆ ನಡೆಸಲಾಯಿತು.

Advertisement. Scroll to continue reading.

ರೈತರಾದ ಶ್ರೀಪಾದ ಹೆಗಡೆ, ಜಯಲಕ್ಷ್ಮೀ ಹೆಗಡೆ, ಗದ್ದೆ ನಾಟಿ ಕಾರ್ಯದಲ್ಲಿ ತೊಡಗಿದ್ದ ಮೋಹನ್ ಪಡ್ತಿ, ಲಕ್ಷ್ಮೀ ಪಡ್ತಿ ಅವರು ಸಸಿ ಕೀಳುವುದು ಮತ್ತು ಸಸಿ ನೆಡುವ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು. ವಿದ್ಯಾರ್ಥಿಗಳು ಆಸಕ್ತಿಯಿಂದ ಗದ್ದೆಯಲ್ಲಿ ಇಳಿದು ಸಸಿ ಕಿತ್ತು ನಾಟಿ ಮಾಡಿ, ವಿಶೇಷ ಅನುಭವ ಪಡೆದರು.‌

ಶಾಲೆಯ ಮುಖ್ಯೋಪಾಧ್ಯಾಯ ಸಂಜೀವಕುಮಾರ ಹೊಸ್ಕೇರಿ, ಶಿಕ್ಷಕರಾದ ಗೀತಾ, ಪೂರ್ಣಿಮಾ, ಪವಿತ್ರಾ, ಬಿ.ಇಡಿ ಪ್ರಶಿಕ್ಷಣಾರ್ಥಿಗಳಾದ ವೈಷ್ಣವಿ ಗೌಡ, ಅಫ್ರೀನ್.ಕೆ ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ

Next Post

ಬಸ್ ಅವ್ಯವಸ್ಥೆ: ಹೈರಾಣಾದ ಮಲವಳ್ಳಿಯ ಜನತೆ

Next Post
ಬಸ್ ಅವ್ಯವಸ್ಥೆ: ಹೈರಾಣಾದ ಮಲವಳ್ಳಿಯ ಜನತೆ

ಬಸ್ ಅವ್ಯವಸ್ಥೆ: ಹೈರಾಣಾದ ಮಲವಳ್ಳಿಯ ಜನತೆ

ಸಿಂಚನಾಗೆ ಶ್ರೀಮಾತಾ ಸೊಸೈಟಿಯಿಂದ ಬೀಳ್ಕೊಡುಗೆ

ಸಿಂಚನಾಗೆ ಶ್ರೀಮಾತಾ ಸೊಸೈಟಿಯಿಂದ ಬೀಳ್ಕೊಡುಗೆ

ಡಬ್ಗುಳಿಯಲ್ಲಿ ಪಕ್ಷಿ ವೈವಿಧ್ಯತೆಯ ಸಮಗ್ರ ಅಧ್ಯಯನ

ಡಬ್ಗುಳಿಯಲ್ಲಿ ಪಕ್ಷಿ ವೈವಿಧ್ಯತೆಯ ಸಮಗ್ರ ಅಧ್ಯಯನ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.