6
  • Latest
ಕೋಲು ಕೊಟ್ಟು ಪೆಟ್ಟು ತಿಂದ ಖಾಸಗಿ ವಾಹಿನಿ

ಕೋಲು ಕೊಟ್ಟು ಪೆಟ್ಟು ತಿಂದ ಖಾಸಗಿ ವಾಹಿನಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೋಲು ಕೊಟ್ಟು ಪೆಟ್ಟು ತಿಂದ ಖಾಸಗಿ ವಾಹಿನಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಕೋಲು ಕೊಟ್ಟು ಪೆಟ್ಟು ತಿಂದ ಖಾಸಗಿ ವಾಹಿನಿ

ಮೂರು ದಿನಗಳ ಹಿಂದೆ ನೇಣಿಗೆ ಶರಣಾದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ ಸಿದ್ದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ಹಾಕಿದ ಖಾಸಗಿ ವಾಹಿನಿಯನ್ನು ಜಾಲತಾಣಗಳಲ್ಲಿ ಅನೇಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಚಂದ್ರಶೇಖರ ಸಿದ್ದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಒಂದನ್ನು ಖಾಸಗಿ ವಾಹಿನಿ, ತನ್ನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿತ್ತು. ಇದಕ್ಕೆ ‘ಸಿದ್ದಿ ಅವರ ಸಾವಿಗೆ ನೀವೇ ನೇರ ಹೊಣೆ’ ಎಂದು ವಾಹಿನಿಯನ್ನು ದೂರಿದ್ದಾರೆ.
ಗ್ರಾಮೀಣ ಭಾಗದಲ್ಲಿ ತಮ್ಮ ಪಾಡಿಗೆ ನೆಮ್ಮದಿಯಾಗಿ ಬದುಕುತ್ತಿದ್ದ ಮುಗ್ಧ ಜನರನ್ನು, ಬಣ್ಣದ ಲೋಕದ ಆಸೆ ತೋರಿಸಿ ಹಾಳು ಮಾಡುತ್ತಿದ್ದೀರಿ. ಟಿ.ಆರ್.ಪಿ ಆಸೆಗೆ ಅವರನ್ನು ಕರೆತಂದು, ಒಂದು ಶೋ ಮುಗಿದ ನಂತರ ಅವರನ್ನು ಕಡೆಗಣಿಸುತ್ತೀರಿ.

ಕೊನೆಗೆ ಬದುಕಿನ ದಾರಿ ಕಾಣದೇ ಅವರು ಸಾವಿನ ದಾರಿ ಹಿಡಿಯುತ್ತಾರೆ. ಇಂತಹ ಅನೇಕ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ ಗ್ರಾಮೀಣ ಭಾಗದ ಪ್ರತಿಭೆಗಳ ಬದುಕು ದುರಂತ ಅಂತ್ಯ ಕಂಡಿದೆ.‌ ಇದಕ್ಕೆ ನಿಮ್ಮಂತಹ ವಾಹಿನಿಗಳ ಟಿ.ಆರ್.ಪಿ ದಾಹವೇ ಕಾರಣ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ.

Advertisement. Scroll to continue reading.

ತಮ್ಮದೇ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ ಸಿದ್ದಿ ಅವರ ಆತ್ಮಕ್ಕೆ ಶಾಂತಿ ಕೋರಲು ಹೋದ ಖಾಸಗಿ ವಾಹಿನಿ, ಕೋಲು ಕೊಟ್ಟು ಪೆಟ್ಟು ತಿಂದಂತಾಗಿದೆ.

Advertisement. Scroll to continue reading.
Previous Post

ಡಬ್ಗುಳಿಯಲ್ಲಿ ಪಕ್ಷಿ ವೈವಿಧ್ಯತೆಯ ಸಮಗ್ರ ಅಧ್ಯಯನ

Next Post

ಆಗಸ್ಟ್ 6 ರಂದು ವಿದ್ಯುತ್ ವ್ಯತ್ಯಯ

Next Post
ಆಗಸ್ಟ್ 6 ರಂದು ವಿದ್ಯುತ್ ವ್ಯತ್ಯಯ

ಆಗಸ್ಟ್ 6 ರಂದು ವಿದ್ಯುತ್ ವ್ಯತ್ಯಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ