6
  • Latest
ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಲಿ: ರಾಮು ನಾಯ್ಕ ಆಗ್ರಹ

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಲಿ: ರಾಮು ನಾಯ್ಕ ಆಗ್ರಹ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಲಿ: ರಾಮು ನಾಯ್ಕ ಆಗ್ರಹ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಲಿ: ರಾಮು ನಾಯ್ಕ ಆಗ್ರಹ

ಪದೇ ಪದೇ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತ ಬೇಜವಾಬ್ದಾರಿ ತೋರುತ್ತಿರುವ ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಾಮು ನಾಯ್ಕ ಆಗ್ರಹಿಸಿದ್ದಾರೆ.

ADVERTISEMENT

ಅವರು ಈ ಕುರಿತು ಹೇಳಿಕೆ ನೀಡಿ, ನೀವು ನಿಜವಾದ ಭಾರತೀಯರೇ? ನಿಜವಾದ ಭಾರತೀಯರಾಗಿದ್ದರೆ, ಈ ರೀತಿ ಮಾತನಾಡುತ್ತಿರಲಿಲ್ಲ”.ರಾಹುಲ್ ಗಾಂಧಿ ಅವರಿಗೆ ದೇಶದ ಸರ್ವೋಚ್ಛ ನ್ಯಾಯಾಲಯ ಹಾಕಿದ ಛೀಮಾರಿಯ ಪರಿ ಇದು. 3 ವರ್ಷಗಳ ಹಿಂದೆ, ಭಾರತ ಚೀನಾ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ಯೋಧರನ್ನು ಅಪಮಾನಿಸಿ ಸುಪ್ರೀಂಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಬಹುಶಃ ಇಲ್ಲಿಯವರೆಗೆ ಯಾವ ವ್ಯಕ್ತಿಗೂ ಸುಪ್ರೀಂಕೋರ್ಟ್ ಇಷ್ಟು ನಿಕೃಷ್ಟವಾಗಿ ಅವರ ಜನ್ಮ ಕೆದಕಿರಲಿಲ್ಲ.

ರಾಹುಲ ಗಾಂಧಿಗೆ ಕೋರ್ಟ ಛೀಮಾರಿ ಹೊಸದೇನಲ್ಲ. ಕೆಲವೇ ತಿಂಗಳುಗಳ ಹಿಂದೆ, ಸಾವರಕರ ಕುರಿತು ಸುಳ್ಳು ಹೇಳಿಕೆ ನೀಡಿದ್ದ ರಾಗಾಗೆ ಸುಪ್ರೀಂಕೋರ್ಟ್ ಇದೇ ರೀತಿ ಝಾಡಿಸಿತ್ತು. ‘ನಿಮಗೇನಾದರೂ ಇತಿಹಾಸ, ಭೂಗೋಳ ಗೊತ್ತಿದೆಯೇ? ಇನ್ನೊಮ್ಮೆ ಈ ರೀತಿ ವರ್ತಿಸಿದರೆ ಸುಮೋಟೋ ಕೇಸ್ ದಾಖಲಿಸುವುದಾಗಿ ‘ಎಚ್ಚರಿಕೆ ನೀಡಿತ್ತು.

Advertisement. Scroll to continue reading.

2016 ರಲ್ಲಿಯೂ ‘ ಮಹಾತ್ಮಾ ಗಾಂಧಿ ಹತ್ಯೆಗೆ ಆರ್.ಎಸ್.ಎಸ್.ಕಾರಣ ಎಂದು ಹೇಳಿಕೆ ನೀಡಿದ್ದಾಗಲೂ ಸುಪ್ರೀಂ ತಪರಾಕಿ ಹಾಕಿತ್ತು. ‘ನಿಮ್ಮ ಬೇಜವಾಬ್ದಾರಿ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿ, ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಿ’ ಎಂದು ವಾರ್ನ್ ಮಾಡಿತ್ತು.

Advertisement. Scroll to continue reading.

ಹಾಲಿ ವಿರೋಧ ಪಕ್ಷದ ನಾಯಕ, ಭಾವಿ ಪ್ರಧಾನಿಯ ಕನಸು ಕಾಣುತ್ತಿರುವ ರಾಹುಲ್ ಗಾಂಧಿ ತಮ್ಮ ಎಲುಬಿಲ್ಲದ ನಾಲಿಗೆಯಿಂದ ವಿವಾದಗಳ ಗುಡ್ಡೆಯನ್ನೇ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಇಂದಿನ ತಪರಾಕಿ ಹಿಂದಿನ ಎಲ್ಲ ದಾಖಲೆಗಳನ್ನೂ ಮೀರಿಸಿದೆ. ಅವರು ಒಂದು ಕ್ಷಣವೂ ಸಂಸತ್ತಿನ ವಿರೋಧಪಕ್ಷದ ನಾಯಕನ ಸ್ಥಾನದಲ್ಲಿ ಮುಂದುವರೆಯಬಾರದು ಎಂದು ಒತ್ತಾಯಿಸಿದ್ದಾರೆ.

Previous Post

ಆಗಸ್ಟ್ 6 ರಂದು ವಿದ್ಯುತ್ ವ್ಯತ್ಯಯ

Next Post

ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

Next Post
ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ