6
  • Latest

ಕನ್ನಡದ ಬಗ್ಗೆ ಶಾಸಕ ದಿನಕರ ಶೆಟ್ಟಿ ಕಾಳಜಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕನ್ನಡದ ಬಗ್ಗೆ ಶಾಸಕ ದಿನಕರ ಶೆಟ್ಟಿ ಕಾಳಜಿ

AchyutKumar by AchyutKumar
in ರಾಜಕೀಯ

ಕಾರವಾರದಲ್ಲಿ ನಡೆದ ಸಭೆಯಲ್ಲಿ ಇಂಗ್ಲಿಷ್ ಮಾತನಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಕುಮಟಾ ಶಾಸಕ ದಿನಕರ ಶೆಟ್ಟಿ ಗರಂ ಆದರು. `ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ’ ಎಂದು ಸರ್ಕಾರ ಸಾರುವಾಗ ಕನ್ನಡ ಬಿಟ್ಟು ಆಂಗ್ಲ ಭಾಷೆ ಬಳಸುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಇಬ್ಬರು ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ `ಇಂಗ್ಲಿಷ್ ಬದಲು ಕನ್ನಡದಲ್ಲಿ ಮಾತನಾಡಿ’ ಎಂದು ಸಭೆಯಲ್ಲಿ ತಾಕೀತು ಮಾಡಿದರು. ನಗರಾಭಿವೃದ್ದಿ ಇಲಾಖೆಯ ಬಗ್ಗೆ ಮಾಹಿತಿಯನ್ನ ಪಡೆಯುವಾಗ ಅಧಿಕಾರಿ ಸ್ಟೆಲ್ಲಾ ವರ್ಗಿಸ್ ಇಂಗ್ಲೀಷ್’ನಲ್ಲಿ ಮಾತನಾಡಲು ಮುಂದಾದರು. ಶಾಸಕರ ದಿನಕರ ಶೆಟ್ಟಿ ಚೀಟಿಯೊಂದನ್ನ ಬರೆದುಕೊಟ್ಟು ಕನ್ನಡದಲ್ಲಿ ಮಾತನಾಡಲು ಸೂಚಿಸಿದರು. ಕಾರವಾರ ಉಪವಿಭಾಗಾಧಿಕಾರಿ ಸಹ ಇಂಗ್ಲೀಷ್’ನಲ್ಲಿ ಮಾತನಾಡುವಾಗ ನಿಮಗೆ ಕನ್ನಡ ಬರುವುದಿಲ್ಲವೇ? ಎಂದು ಪ್ರಶ್ನಿಸಿದರು.

ShareSendTweetShare
Previous Post

ಅರಣ್ಯ ಸಮಿತಿ ಅಧ್ಯಕ್ಷನಿಂದಲೇ ಅಕ್ರಮ: ಪ್ರಶ್ನಿಸಿದವರ ಮೇಲೆ ಹಲ್ಲೆ

Next Post

ಗೇರುಸೋಪ್ಪ ಬಳಿ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ಥ

Next Post

ಗೇರುಸೋಪ್ಪ ಬಳಿ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ಥ

ಪ್ರತ್ಯಕ್ಷದರ್ಶಿಯ ದೂರು ಸ್ವೀಕರಿಸಿದ ಪೊಲೀಸರು

ಸರ್ಕಾರಿ ರೆಸಾರ್ಟಗೆ ಅಲೆಗಳ ಅಬ್ಬರ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.