6
  • Latest
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವೆಚ್ಚ ಭರಿಸಿದ ಸೇನಾಧಿಕಾರಿ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವೆಚ್ಚ ಭರಿಸಿದ ಸೇನಾಧಿಕಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ವೆಚ್ಚ ಭರಿಸಿದ ಸೇನಾಧಿಕಾರಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 5, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಹುಬ್ಬಳ್ಳಿ ರಸ್ತೆಯ ಬಾಳಗಿ ಕಾಂಪ್ಲೆಕ್ಸ್ ಎದುರು ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದು, ವಿದ್ಯುತ್ ಲೈನ್ ಹರಿದು ಬಿದ್ದಿದೆ.

ಮಹಾರಾಷ್ಟ್ರದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ವಿದ್ಯುತ್ ಕಂಬ ಸರಿಪಡಿಸುವ ವೆಚ್ಚವನ್ನು ಅವರೇ ಭರಿಸಿದ್ದಾರೆ.

Advertisement. Scroll to continue reading.

ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕಾಗಮಿಸಿ, ವಿದ್ಯುತ್ ಕಂಬ, ತಂತಿ ದುರಸ್ತಿ ಮಾಡಿ ವಿದ್ಯುತ್ ಸಂಪರ್ಕವನ್ನು ಪುನಃ ಕಲ್ಪಿಸಿದರು.

 

ShareSendTweetShare
ADVERTISEMENT
Previous Post

ಭ್ರಷ್ಟಾಚಾರದ ತನಿಖೆಗೆ ಬಂದ ಅಧಿಕಾರಿಯೂ ಭ್ರಷ್ಟ?: ಇನ್ನು ಲೋಕಾಯುಕ್ತರೇ ಗತಿ

Next Post

ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫೊಟೊ ಆಹ್ವಾನ

Next Post
ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫೊಟೊ ಆಹ್ವಾನ

ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫೊಟೊ ಆಹ್ವಾನ

ಜಮೀನು ವಿಷಯಕ್ಕೆ ದಂಪತಿ ಮೇಲೆ ಹಲ್ಲೆ

ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.