6
  • Latest
ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಯಲ್ಲಾಪುರ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನದ ಸಲುವಾಗಿ ಸಮಿತಿಯ ಸದಸ್ಯರಿಗೆ ಆಯಾ ಗ್ರಾ.ಪಂ ಮಟ್ಟದ ಮೇಲುಸ್ತುವಾರಿಯನ್ನು ನೀಡಲಾಗಿದೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ ಹೇಳಿದರು.

ADVERTISEMENT

ಅವರು ಬುಧವಾರ ಪಟ್ಟಣದ ಸಾಮರ್ಥ್ಯಸೌಧದಲ್ಲಿ ಹಮ್ಮಿಕೊಂಡಿದ್ದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೆಸ್ಕಾಂ ಎಇಇ ರಮಾಕಾಂತ ನಾಯ್ಕ ಮಾಹಿತಿ ನೀಡಿ, ಗೃಹಜ್ಯೋತಿ ಯೋಜನೆ ತಾಲೂಕಿನಲ್ಲಿ ನೂರಕ್ಕೆ ನೂರು ಜನರಿಗೆ ತಲುಪಿದೆ ಎಂದರು.

Advertisement. Scroll to continue reading.

ಸಾರಿಗೆ ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ್ ಮಾತನಾಡಿ, ತಾಲೂಕಿನಲ್ಲಿ ಪ್ರಯಾಣಿಕರ ಬೇಡಿಕೆಯ ಅನುಸಾರ ಕಳೆದ ನಾಲ್ಕು ವರ್ಷದಿಂದ ಬಂದ್ ಆಗಿದ್ದ ಕೆಳಾಸೆ ರೂಟ್ ಪ್ರಾರಂಭಿಸಲಾಗಿದೆ. ಕರಡೋಳ್ಳಿ, ತೆಂಗಿನಗೇರಿ, ಭಾಗಕ್ಕೆ ಬಸ್ ಓಡಾಟ ಹೊಸದಾಗಿ ಪ್ರಾರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹೊನಗದ್ದೆ-ಬಾಸಲ್ ಹೊಸ ಮಾರ್ಗ ಆರಂಭಿಸಲಾಗುತ್ತದೆ. ಹೊಸಳ್ಳಿ, ಕಿರವತ್ತಿಯಿಂದ ಯಲ್ಲಾಪುರ ಹೊಸ ಮಾರ್ಗ ಆರಂಭಿಸಲು ಯೋಜಿಸಲಾಗಿದೆ’ ಎಂದರು.

Advertisement. Scroll to continue reading.

ಸಮಿತಿ ಸದಸ್ಯರಾದ ಟಿ ಸಿ ಗಾಂವ್ಕಾರ, ಮಹೇಶ ನಾಯ್ಕ, ಮುಶರತ್ ಶೇಖ್, ಶಿವಾನಂದ ನಾಯ್ಕ, ಬಾಬಾಜಾನ್
ಕಿರವತ್ತಿ, ಬಸ್ತ್ಯಾಂವ್ ಬಾಳಗುಂದ್ಲಿಕರ್, ಮಾವಿನಮನೆ ಗ್ರಾಪಂ ಸದಸ್ಯ ಮಾಚಣ್ಣ ಹಲ್ಗುಮನೆ ಇತರರು ಭಾಗವಹಿಸಿದ್ದರು.

Previous Post

ಜಮೀನು ವಿಷಯಕ್ಕೆ ದಂಪತಿ ಮೇಲೆ ಹಲ್ಲೆ

Next Post

ಶಾಸಕರ ಮುಹೂರ್ತಕ್ಕಾಗಿ ಕಾದು ಕುಳಿತ 11 ಮಳಿಗೆಗಳು

Next Post
ಶಾಸಕರ ಮುಹೂರ್ತಕ್ಕಾಗಿ ಕಾದು ಕುಳಿತ 11 ಮಳಿಗೆಗಳು

ಶಾಸಕರ ಮುಹೂರ್ತಕ್ಕಾಗಿ ಕಾದು ಕುಳಿತ 11 ಮಳಿಗೆಗಳು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ