6
  • Latest
ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ಯಾರಂಟಿ ಸಮಿತಿ ಸದಸ್ಯರಿಗೆ ಪಂಚಾಯತ ಮೇಲುಸ್ತುವಾರಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 6, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನದ ಸಲುವಾಗಿ ಸಮಿತಿಯ ಸದಸ್ಯರಿಗೆ ಆಯಾ ಗ್ರಾ.ಪಂ ಮಟ್ಟದ ಮೇಲುಸ್ತುವಾರಿಯನ್ನು ನೀಡಲಾಗಿದೆ ಎಂದು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ ಹೇಳಿದರು.

ಅವರು ಬುಧವಾರ ಪಟ್ಟಣದ ಸಾಮರ್ಥ್ಯಸೌಧದಲ್ಲಿ ಹಮ್ಮಿಕೊಂಡಿದ್ದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ADVERTISEMENT
ADVERTISEMENT

ಹೆಸ್ಕಾಂ ಎಇಇ ರಮಾಕಾಂತ ನಾಯ್ಕ ಮಾಹಿತಿ ನೀಡಿ, ಗೃಹಜ್ಯೋತಿ ಯೋಜನೆ ತಾಲೂಕಿನಲ್ಲಿ ನೂರಕ್ಕೆ ನೂರು ಜನರಿಗೆ ತಲುಪಿದೆ ಎಂದರು.

Advertisement. Scroll to continue reading.
Advertisement. Scroll to continue reading.

ಸಾರಿಗೆ ಘಟಕ ವ್ಯವಸ್ಥಾಪಕ ಸಂತೋಷ ವೆರ್ಣೆಕರ್ ಮಾತನಾಡಿ, ತಾಲೂಕಿನಲ್ಲಿ ಪ್ರಯಾಣಿಕರ ಬೇಡಿಕೆಯ ಅನುಸಾರ ಕಳೆದ ನಾಲ್ಕು ವರ್ಷದಿಂದ ಬಂದ್ ಆಗಿದ್ದ ಕೆಳಾಸೆ ರೂಟ್ ಪ್ರಾರಂಭಿಸಲಾಗಿದೆ. ಕರಡೋಳ್ಳಿ, ತೆಂಗಿನಗೇರಿ, ಭಾಗಕ್ಕೆ ಬಸ್ ಓಡಾಟ ಹೊಸದಾಗಿ ಪ್ರಾರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹೊನಗದ್ದೆ-ಬಾಸಲ್ ಹೊಸ ಮಾರ್ಗ ಆರಂಭಿಸಲಾಗುತ್ತದೆ. ಹೊಸಳ್ಳಿ, ಕಿರವತ್ತಿಯಿಂದ ಯಲ್ಲಾಪುರ ಹೊಸ ಮಾರ್ಗ ಆರಂಭಿಸಲು ಯೋಜಿಸಲಾಗಿದೆ’ ಎಂದರು.

ಸಮಿತಿ ಸದಸ್ಯರಾದ ಟಿ ಸಿ ಗಾಂವ್ಕಾರ, ಮಹೇಶ ನಾಯ್ಕ, ಮುಶರತ್ ಶೇಖ್, ಶಿವಾನಂದ ನಾಯ್ಕ, ಬಾಬಾಜಾನ್
ಕಿರವತ್ತಿ, ಬಸ್ತ್ಯಾಂವ್ ಬಾಳಗುಂದ್ಲಿಕರ್, ಮಾವಿನಮನೆ ಗ್ರಾಪಂ ಸದಸ್ಯ ಮಾಚಣ್ಣ ಹಲ್ಗುಮನೆ ಇತರರು ಭಾಗವಹಿಸಿದ್ದರು.

ShareSendTweetShare
ADVERTISEMENT
Previous Post

ಜಮೀನು ವಿಷಯಕ್ಕೆ ದಂಪತಿ ಮೇಲೆ ಹಲ್ಲೆ

Next Post

ಶಾಸಕರ ಮುಹೂರ್ತಕ್ಕಾಗಿ ಕಾದು ಕುಳಿತ 11 ಮಳಿಗೆಗಳು

Next Post
ಶಾಸಕರ ಮುಹೂರ್ತಕ್ಕಾಗಿ ಕಾದು ಕುಳಿತ 11 ಮಳಿಗೆಗಳು

ಶಾಸಕರ ಮುಹೂರ್ತಕ್ಕಾಗಿ ಕಾದು ಕುಳಿತ 11 ಮಳಿಗೆಗಳು

ವಿ.ಟಿ.ಹೆಗಡೆ ತೊಂಡೆಕೆರೆಯವರಿಗೆ ಆತ್ಮೀಯ ಬೀಳ್ಕೊಡುಗೆ ನಾಳೆ

ವಿ.ಟಿ.ಹೆಗಡೆ ತೊಂಡೆಕೆರೆಯವರಿಗೆ ಆತ್ಮೀಯ ಬೀಳ್ಕೊಡುಗೆ ನಾಳೆ

ಬೆಂಕಿಯಲ್ಲಿ ಬೆಂದವಳ ಬದುಕು ಅಂತ್ಯ

ಬೆಂಕಿಯಲ್ಲಿ ಬೆಂದವಳ ಬದುಕು ಅಂತ್ಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.