6
  • Latest
ಟಿಎಂಎಸ್ ನಿಂದ ವಿ.ಟಿ.ಹೆಗಡೆ ಅವರಿಗೆ ಗೌರವದ ಬೀಳ್ಕೊಡುಗೆ

ಟಿಎಂಎಸ್ ನಿಂದ ವಿ.ಟಿ.ಹೆಗಡೆ ಅವರಿಗೆ ಗೌರವದ ಬೀಳ್ಕೊಡುಗೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟಿಎಂಎಸ್ ನಿಂದ ವಿ.ಟಿ.ಹೆಗಡೆ ಅವರಿಗೆ ಗೌರವದ ಬೀಳ್ಕೊಡುಗೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರದ ತಾಲೂಕು ಮಾರ್ಕೆಟಿಂಗ್ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ 35 ವರ್ಷಗಳಿಂದ ಕಾರ್ಯನಿರ್ವಹಿಸಿ, ಮುಖ್ಯ ಕಾರ್ಯನಿರ್ವಾಹಕರಾಗಿ ನಿವೃತ್ತರಾದ ವಿ.ಟಿ.ಹೆಗಡೆ ತೊಂಡೆಕೆರೆ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಬೀಳ್ಕೊಡಲಾಯಿತು.

ನಿವೃತ್ತರಾದ ವಿ.ಟಿ.ಹೆಗಡೆ ಅವರು ಸ್ವರ್ಣವಲ್ಲೀ ಮಠದ ಅಂಗ ಸಂಸ್ಥೆಯಾದ ಕರಡೊಳ್ಳಿಯ ಗೋವರ್ಧನ ಗೋಶಾಲೆಗೆ ನಿಧಿ ಸಮರ್ಪಿಸಿ, ಮಾದರಿಯಾದರು.
ನಂತರ ಮಾತನಾಡಿದ ಅವರು, ನೌಕರರಾದವರು ಜನಸ್ನೇಹಿಯಾಗಿ, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದರೆ ಜನರ ಪ್ರೀತಿ, ಗೌರವ ಸಿಗುತ್ತದೆ ಎಂದರು.‌ ಗುಮಾಸ್ತನಾಗಿ ಸೇರಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಮುಖ್ಯಕಾರ್ಯನಿರ್ವಾಹಕನಾಗಿ ನಿವೃತ್ತನಾಗುವವರೆಗೆ ಸಹಕಾರ, ಪ್ರೋತ್ಸಾಹ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಸಂಸ್ಥೆಯ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ನರಸಿಂಹ ಕೋಣೆಮನೆ, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ಧಾತ್ರಿ ಫೌಂಡೇಷನ್ ಅಧ್ಯಕ್ಷ ಶ್ರೀನಿವಾಸ ಭಟ್ಟ, ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ, ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಸುದೀಪ ಹೆಗಡೆ, ವಿದುಷಿ ಸುಮಾ ಹೆಗಡೆ ತೊಂಡೆಕೆರೆ ಇತರರಿದ್ದರು.
ನಿರ್ದೇಶಕರಾದ ವೆಂಕಟರಮಣ ಬೆಳ್ಳಿ ಸ್ವಾಗತಿಸಿದರು. ವೆಂಕಟರಮಣ ಭಟ್ಟ ಕಿರಕುಂಭತ್ತಿ ನಿರ್ವಹಿಸಿದರು.

ShareSendTweetShare
Previous Post

ವಿಘ್ನನಿವಾರಕನ ಪೂಜೆಗೆ ಸರ್ಕಾರದಿಂದ ವಿಘ್ನ: ರಾಮು ನಾಯ್ಕ ಆಕ್ರೋಶ

Next Post

ಬೈಕ್ ಸವಾರನ ಮೇಲೆ ಎಗರಿದ ಚಿರತೆ

Next Post
ಬೈಕ್ ಸವಾರನ ಮೇಲೆ ಎಗರಿದ ಚಿರತೆ

ಬೈಕ್ ಸವಾರನ ಮೇಲೆ ಎಗರಿದ ಚಿರತೆ

ರೇಖಾ ನಾಯ್ಕ ಯಲ್ಲಾಪುರದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ

ರೇಖಾ ನಾಯ್ಕ ಯಲ್ಲಾಪುರದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ

ಆನೆ ಬಂತೊಂದಾನೆ…

ಆನೆ ಬಂತೊಂದಾನೆ...

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.