6
  • Latest
ಆನೆ ಬಂತೊಂದಾನೆ…

ಆನೆ ಬಂತೊಂದಾನೆ…

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂತೊಂದಾನೆ…

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಆನೆ ಬಂತೊಂದಾನೆ…

ಯಲ್ಲಾಪುರ ತಾಲೂಕಿನ ಮಂಚಿಕೇರಿ ಸುತ್ತಮುತ್ತ ತೋಟಗಳಲ್ಲಿ ಆನೆಯೊಂದು ಓಡಾಟ, ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ.

ADVERTISEMENT

ಎರಡು ದಿನಗಳ‌ ಹಿಂದೆ ಮಂಚಿಕೇರಿ ಸಮೀಪದ ಕೊಕ್ಕಾರ ಭಾಗದಲ್ಲಿ ಆನೆ ಓಡಾಡಿದೆ. ಕೊಕ್ಕಾರ‌ ಹಾಗೂ ಸುತ್ತಲಿನ ಕೆಲ ಅಡಕೆ ತೋಟಗಳಲ್ಲಿ ಆನೆ ನಡೆದು ಹೋಗಿದೆ. ಆದರೆ ಅಡಕೆ ಗಿಡ, ಮರಗಳಿಗೆ ಯಾವುದೇ ಹಾನಿ ಮಾಡಿಲ್ಲ. ಮಾರನೇ ದಿನ ಬೆಳಗ್ಗೆ ಆನೆಯ ಹೆಜ್ಜೆ ಗುರುತು ಕಂಡ ನಂತರವೇ ಆನೆಯ ಓಡಾಟದ ವಿಷಯ ಸ್ಥಳೀಯರಿಗೆ ಗೊತ್ತಾಗಿದೆ.

 

Advertisement. Scroll to continue reading.

ಒಂದೇ ಆನೆ ಬಂದಿದ್ದು, ಗುಂಪಿನಿಂದ ತಪ್ಪಿಸಿಕೊಂಡು ದಾರಿ ತಪ್ಪಿ ಈ ಭಾಗಕ್ಕೆ ಬಂದಿರಬಹುದು.‌ ಚಿಪಗೇರಿ ಕಡೆಯಿಂದ ಬಂದ ಆನೆ ಆ ಕಡೆಗೇ ಮರಳಿ ಹೋಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮಂಚಿಕೇರಿ ವಲಯ ಅರಣ್ಯಾಧಿಕಾರಿ ಬಸವರಾಜ ಬೋಚಳ್ಳಿ ತಿಳಿಸಿದ್ದಾರೆ.

Advertisement. Scroll to continue reading.

 

Previous Post

ರೇಖಾ ನಾಯ್ಕ ಯಲ್ಲಾಪುರದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ

Next Post

ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

Next Post
ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ