6
  • Latest
ಆನೆ ಬಂತೊಂದಾನೆ…

ಆನೆ ಬಂತೊಂದಾನೆ…

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂತೊಂದಾನೆ…

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 7, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಮಂಚಿಕೇರಿ ಸುತ್ತಮುತ್ತ ತೋಟಗಳಲ್ಲಿ ಆನೆಯೊಂದು ಓಡಾಟ, ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ.

ಎರಡು ದಿನಗಳ‌ ಹಿಂದೆ ಮಂಚಿಕೇರಿ ಸಮೀಪದ ಕೊಕ್ಕಾರ ಭಾಗದಲ್ಲಿ ಆನೆ ಓಡಾಡಿದೆ. ಕೊಕ್ಕಾರ‌ ಹಾಗೂ ಸುತ್ತಲಿನ ಕೆಲ ಅಡಕೆ ತೋಟಗಳಲ್ಲಿ ಆನೆ ನಡೆದು ಹೋಗಿದೆ. ಆದರೆ ಅಡಕೆ ಗಿಡ, ಮರಗಳಿಗೆ ಯಾವುದೇ ಹಾನಿ ಮಾಡಿಲ್ಲ. ಮಾರನೇ ದಿನ ಬೆಳಗ್ಗೆ ಆನೆಯ ಹೆಜ್ಜೆ ಗುರುತು ಕಂಡ ನಂತರವೇ ಆನೆಯ ಓಡಾಟದ ವಿಷಯ ಸ್ಥಳೀಯರಿಗೆ ಗೊತ್ತಾಗಿದೆ.

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.

ಒಂದೇ ಆನೆ ಬಂದಿದ್ದು, ಗುಂಪಿನಿಂದ ತಪ್ಪಿಸಿಕೊಂಡು ದಾರಿ ತಪ್ಪಿ ಈ ಭಾಗಕ್ಕೆ ಬಂದಿರಬಹುದು.‌ ಚಿಪಗೇರಿ ಕಡೆಯಿಂದ ಬಂದ ಆನೆ ಆ ಕಡೆಗೇ ಮರಳಿ ಹೋಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮಂಚಿಕೇರಿ ವಲಯ ಅರಣ್ಯಾಧಿಕಾರಿ ಬಸವರಾಜ ಬೋಚಳ್ಳಿ ತಿಳಿಸಿದ್ದಾರೆ.

 

ShareSendTweetShare
ADVERTISEMENT
Previous Post

ರೇಖಾ ನಾಯ್ಕ ಯಲ್ಲಾಪುರದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ

Next Post

ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

Next Post
ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

ನಾಲ್ಕು ವರ್ಷಗಳ‌ ನಂತರ ಹೆಗ್ಗಾರಿಗೆ ಬಸ್ ಬಂತು!

ನಾಲ್ಕು ವರ್ಷಗಳ‌ ನಂತರ ಹೆಗ್ಗಾರಿಗೆ ಬಸ್ ಬಂತು!

ಶಾಲೆಗೆ ಬಂದ ಬಳೆಗಾರ

ಶಾಲೆಗೆ ಬಂದ ಬಳೆಗಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.