6
  • Latest
ನಾಲ್ಕು ವರ್ಷಗಳ‌ ನಂತರ ಹೆಗ್ಗಾರಿಗೆ ಬಸ್ ಬಂತು!

ನಾಲ್ಕು ವರ್ಷಗಳ‌ ನಂತರ ಹೆಗ್ಗಾರಿಗೆ ಬಸ್ ಬಂತು!

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ADVERTISEMENT
  • Home
Tuesday, August 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಲ್ಕು ವರ್ಷಗಳ‌ ನಂತರ ಹೆಗ್ಗಾರಿಗೆ ಬಸ್ ಬಂತು!

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ಬಸ್ ಘಟಕದಿಂದ ಹೆಗ್ಗಾರ ಭಾಗಕ್ಕೆ ಬಸ್ ಓಡಾಟ ನಾಲ್ಕು ವರ್ಷಗಳ‌ ನಂತರ ಪುನರಾರಂಭಗೊಂಡಿದೆ.

ನಾಲ್ಕು ವರ್ಷಗಳ‌ ಹಿಂದೆ ಗುಳ್ಳಾಪುರದ ಸೇತುವೆ ಕುಸಿದ ನಂತರ ಈ ಭಾಗಕ್ಕೆ ಬಸ್ ಓಡಾಟ ನಿಂತಿತ್ತು. ರಾಮನಗುಳಿ ಸೇತುವೆ ಆದ ನಂತರ ಜನಾಗ್ರಹಕ್ಕೆ ಮಣಿದು ಕಮ್ಮಾಣಿಗೆ ಬಸ್ ಓಡಾಟ ಆರಂಭಿಸಲಾಗಿತ್ತು. ಆದರೆ ಹೆಗ್ಗಾರ ಭಾಗ ಮಾತ್ರ ಇದರಿಂದ ವಂಚಿತವಾಗಿತ್ತು.

ಈಗ ಕಮ್ಮಾಣಿವರೆಗೆ ಹೋಗುತ್ತಿದ್ದ ಬಸ್ ನ್ನೇ ಸ್ಥಳೀಯರ ಆಗ್ರಹದ ಮೇರೆಗೆ ಹೆಗ್ಗಾರವರೆಗೂ ಪ್ರತಿನಿತ್ಯ ಓಡಾಡುವಂತೆ ಬಸ್ ಘಟಕದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇದರಿಂದ ಹೆಗ್ಗಾರ ಹಾಗೂ ಸುತ್ತಮುತ್ತಲಿನ ಭಾಗದ ವಿದ್ಯಾರ್ಥಿಗಳು, ಕೃಷಿ ಕೂಲಿ‌ ಕಾರ್ಮಿಕರಿಗೆ ಅನುಕೂಲವಾಗಿದೆ.

ನಾಲ್ಕು ವರ್ಷಗಳ ನಂತರ ಊರಿಗೆ ಬಂದ ಬಸ್ ಗೆ ಪೂಜೆ ಸಲ್ಲಿಸಿ, ಬರಮಾಡಿಕೊಳ್ಳಲಾಯಿತು. ಪ್ರಮುಖರಾದ ವಿ.ವಿ.ಜೋಶಿ, ಎನ್.ಎನ್.ಹೆಬ್ಬಾರ, ಮಹಾಬಲೇಶ್ವರ ಭಟ್ಟ, ರಾಮಕೃಷ್ಣ ಗಾಂವ್ಕರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ShareSendTweetShare
Previous Post

ಆತ್ಮವಿಶ್ವಾಸವೇ ಯಶಸ್ಸಿನ ಹೆಬ್ಬಾಗಿಲು

Next Post

ಶಾಲೆಗೆ ಬಂದ ಬಳೆಗಾರ

Next Post
ಶಾಲೆಗೆ ಬಂದ ಬಳೆಗಾರ

ಶಾಲೆಗೆ ಬಂದ ಬಳೆಗಾರ

ತುಳಸಿ ಎಲೆಗಳ‌ ಮೇಲೆ ಶ್ರೀಕೃಷ್ಣ!

ತುಳಸಿ ಎಲೆಗಳ‌ ಮೇಲೆ ಶ್ರೀಕೃಷ್ಣ!

ಹಸಿವಿನಿಂದ ಮಹಿಳೆ ಸಾವು, ರಾಜ್ಯ ಸರ್ಕಾರ ತಲೆತಗ್ಗಿಸುವ ಸಂಗತಿ: ಎಂ.ಎಲ್.ಸಿ ಶಾಂತಾರಾಮ ಸಿದ್ದಿ ಆಕ್ರೋಶ

ಹಸಿವಿನಿಂದ ಮಹಿಳೆ ಸಾವು, ರಾಜ್ಯ ಸರ್ಕಾರ ತಲೆತಗ್ಗಿಸುವ ಸಂಗತಿ: ಎಂ.ಎಲ್.ಸಿ ಶಾಂತಾರಾಮ ಸಿದ್ದಿ ಆಕ್ರೋಶ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.