6
  • Latest
ಶಾಲೆಗೆ ಬಂದ ಬಳೆಗಾರ

ಶಾಲೆಗೆ ಬಂದ ಬಳೆಗಾರ

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ADVERTISEMENT
  • Home
Tuesday, August 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲೆಗೆ ಬಂದ ಬಳೆಗಾರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಸರಿಯಾಗಿ ಪಾಠ ಕಲಿಯಲಿಲ್ಲವೆಂದು ಮುಂಡಗೋಡಿನಲ್ಲಿ ವಿದ್ಯಾರ್ಥಿಗೆ ಶಿಕ್ಷಕಿ ಥಳಿಸಿರುವ ಘಟನೆ ನಿನ್ನೆಯಷ್ಟೇ ನಡೆದಿದೆ. ಅಲ್ಲಲ್ಲಿ ಇಂತಹ ಘಟನೆಗಳು ನಡೆಯುವ ಬಗ್ಗೆ ಆಗಾಗ ಕೇಳುತ್ತಲೇ ಇರುತ್ತೇವೆ.

ಕ್ರಿಯಾಶೀಲತೆ, ಹೊಸ ಚಿಂತನೆಗಳಿಂದ ಪಾಠ ಮಾಡಿದರೆ, ಮಕ್ಕಳು ಆಸಕ್ತಿಯಿಂದ ಕಲಿಯುವ ಹಾಗೆ ಮಾಡಬಹುದು. ಯಾವ ಶಿಕ್ಷೆಯಿಲ್ಲದೇ ಮಾದರಿಯ ಶಿಕ್ಷಣ ನೀಡಬಹುದೆಂಬುದಕ್ಕೆ ಯಲ್ಲಾಪುರ ತಾಲೂಕಿನ ಸವಣಗೇರಿ ಶಾಲೆಯ ಶಿಕ್ಷಕರು ಉದಾಹರಣೆಯಾಗಿದ್ದಾರೆ.

ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿ, ಪಠ್ಯ ವಿಷಯವನ್ನು ಮಕ್ಕಳಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 7ನೇ ತರಗತಿಯ ಕನ್ನಡ ವಿಷಯದ “ಭಾಗ್ಯದ ಬಳೆಗಾರ” ಎಂಬ ಪದ್ಯವನ್ನು ಹಾಡು, ನೃತ್ಯ ರೂಪಕದ ಮೂಲಕ ಪಾಠ ಮಾಡಿದರು.

ಈ ಪದ್ಯ ತಾಯಿಯ ಮನೆಯ ದಾರಿ, ಹಳ್ಳಿಯ ಪರಿಸರದ ಬಗ್ಗೆ ಹಳ್ಳಿಯ ಭಾಷೆಯಲ್ಲಿ ಸೊಗಸಾಗಿ ಸಾರುತ್ತದೆ.‌ ಮಕ್ಕಳಿಗೆ ವಿವಿಧ ವೇಷಗಳನ್ನು ತೊಡಿಸಿ, ಅವರಿಂದ ಹಾಡು, ನೃತ್ಯ ಮಾಡಿಸಲಾಯಿತು. ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಜಾನಪದ ಸಾಹಿತ್ಯ, ಸಂಗೀತ ಬಗ್ಗೆಯೂ ಅರಿವು ಮೂಡಿಸಲಾಯಿತು.‌ ಕಡಿಮೆ ಸಮಯದಲ್ಲಿ ಪದ್ಯದ ಅರ್ಥವನ್ನು ತಿಳಿದು, ನೃತ್ಯದ ಮೂಲಕ ಅದನ್ನು ವ್ಯಕ್ತಪಡಿಸುವಲ್ಲಿ ಈ ಚಟುವಟಿಕೆ ಯಶಸ್ವಿಯಾಯಿತು.

ಶಾಲೆಯ ಮುಖ್ಯೋಪಾಧ್ಯಾಯ ಸಂಜೀವಕುಮಾರ ಹೊಸ್ಕೇರಿ, ಶಿಕ್ಷಕರಾದ ಗೀತಾ, ಪೂರ್ಣಿಮಾ, ಪವಿತ್ರಾ ಆಚಾರಿ, ಬಿ.ಇಡಿ ಪ್ರಶಿಕ್ಷಣಾರ್ಥಿಗಳಾದ ವೈಷ್ಣವಿ ಗೌಡ, ಅಫ್ರೀನ್.ಕೆ ಈ ಕ್ರಿಯಾಶೀಲ‌ ಚಟುವಟಿಕೆಯ ನೇತೃತ್ವ ವಹಿಸಿದ್ದರು. ಮಕ್ಕಳು ಆಸಕ್ತಿಯಿಂದ ಚಟುವಟಿಕೆಯಲ್ಲಿ ಭಾಗವಹಿಸಿದ್ದರು.

ShareSendTweetShare
Previous Post

ನಾಲ್ಕು ವರ್ಷಗಳ‌ ನಂತರ ಹೆಗ್ಗಾರಿಗೆ ಬಸ್ ಬಂತು!

Next Post

ತುಳಸಿ ಎಲೆಗಳ‌ ಮೇಲೆ ಶ್ರೀಕೃಷ್ಣ!

Next Post
ತುಳಸಿ ಎಲೆಗಳ‌ ಮೇಲೆ ಶ್ರೀಕೃಷ್ಣ!

ತುಳಸಿ ಎಲೆಗಳ‌ ಮೇಲೆ ಶ್ರೀಕೃಷ್ಣ!

ಹಸಿವಿನಿಂದ ಮಹಿಳೆ ಸಾವು, ರಾಜ್ಯ ಸರ್ಕಾರ ತಲೆತಗ್ಗಿಸುವ ಸಂಗತಿ: ಎಂ.ಎಲ್.ಸಿ ಶಾಂತಾರಾಮ ಸಿದ್ದಿ ಆಕ್ರೋಶ

ಹಸಿವಿನಿಂದ ಮಹಿಳೆ ಸಾವು, ರಾಜ್ಯ ಸರ್ಕಾರ ತಲೆತಗ್ಗಿಸುವ ಸಂಗತಿ: ಎಂ.ಎಲ್.ಸಿ ಶಾಂತಾರಾಮ ಸಿದ್ದಿ ಆಕ್ರೋಶ

ಬೆಲ್ತರಗದ್ದೆಯಲ್ಲಿ ಮಹಿಳೆ ಸಾವು ಹಸಿವಿನಿಂದಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಬೆಲ್ತರಗದ್ದೆಯಲ್ಲಿ ಮಹಿಳೆ ಸಾವು ಹಸಿವಿನಿಂದಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.