6
  • Latest
ಬೆಲ್ತರಗದ್ದೆ ಮಹಿಳೆ ಸಾವಿಗೆ ಕುಟುಂಬ ಕಲಹ ಕಾರಣ

ಬೆಲ್ತರಗದ್ದೆ ಮಹಿಳೆ ಸಾವಿಗೆ ಕುಟುಂಬ ಕಲಹ ಕಾರಣ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಲ್ತರಗದ್ದೆ ಮಹಿಳೆ ಸಾವಿಗೆ ಕುಟುಂಬ ಕಲಹ ಕಾರಣ

ಗ್ಯಾರಂಟಿ ಸಮಿತಿ ಅಧ್ಯಕ್ಷರ ಹೇಳಿಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಆನಗೋಡಿನ ಬೆಲ್ತರಗದ್ದೆಯಲ್ಲಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಲಕ್ಷ್ಮೀ ಸಿದ್ದಿ ಅವರ ಮನೆಗೆ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯವರು ಭೇಟಿ ನೀಡಿದರು. ಮೃತ ಲಕ್ಷ್ಮೀ ಸಿದ್ದಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ, ಲಕ್ಷ್ಮೀ ಸಿದ್ದಿ ಅವರು ಕುಟುಂಬ ಕಲಹದಿಂದ ಬೇಸತ್ತು ದೇಹ ದಹನ ಮಾಡಿಕೊಂಡಿದ್ದಾರೆಂದು ತಿಳಿಯಿತು. ಅವರ ಸಾವಿಗೆ ಹಸಿವು ಕಾರಣ ಅಲ್ಲ ಎಂದರು.
ಮೃತರ ಕುಟುಂಬದವರಿಗೆ ಸರ್ಕಾರದಿಂದ ನೀಡಬೇಕಾದ ಎಲ್ಲ ಸೌಲಭ್ಯಗಳನ್ನು ತಲುಪಿಸುವ ಕ್ರಮ ಕೈಗೊಳ್ಳಲಾಗುವುದೆಂದರು.

ಸಮಿತಿಯ ಸದಸ್ಯರಾದ ನರ್ಮದಾ ನಾಯ್ಕ, ಮುಷರತ್ ಖಾನ್, ಅನಿಲ ಮರಾಠೆ, ಮಹೇಶ ನಾಯ್ಕ, ಅನಂತ ಕೋಟೆಮನೆ ಇದ್ದರು.
.

ShareSendTweetShare
Previous Post

ಬೆಲ್ತರಗದ್ದೆಯಲ್ಲಿ ಮಹಿಳೆ ಸಾವು ಹಸಿವಿನಿಂದಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

Next Post

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

Next Post
ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಕಸವಾದ ಕಸದ ತೊಟ್ಟಿ

ಕಸವಾದ ಕಸದ ತೊಟ್ಟಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.