6
  • Latest
ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮತಗಳ್ಳತನ ಆರೋಪ: ಕಾಂಗ್ರೆಸ್ ವಿರುದ್ಧವೂ ತನಿಖೆಯಾಗಲಿ: ರಾಮು ನಾಯ್ಕ ಆಗ್ರಹ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 10, 2025
in ಸ್ಥಳೀಯ
advt advt advt
ADVERTISEMENT

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಮತಕಳ್ಳತನವಾದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪ ಮಾಡಿ, ತನಿಖೆಗೆ ಆಗ್ರಹಿಸಿದ್ದಾರೆ. ಅದೇ ರೀತಿ 2023 ರ ವಿಧಾನ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಕ್ರಮ ಎಸಗಿರುವ ಸಂಭವವಿದ್ದು, ಅವರ ವಿರುದ್ಧವೂ ತನಿಖೆಯಾಗಬೇಕು ಎಂದು ಬಿಜೆಪಿ ಮುಖಂಡ, ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಆಗ್ರಹಿಸಿದರು.

2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆಲ್ಲಲು ಶಕ್ಯವಾಗಿದ್ದ ಕಾಂಗ್ರೆಸ್, 2024 ರ ಚುನಾವಣೆಯಲ್ಲಿ 9 ಸ್ಥಾನ ಗೆದ್ದಿದ್ದು ನಮ್ಮ ಸಂಶಯಕ್ಕೂ ಕಾರಣವಾಗಿತ್ತು. ಈಗ ಸ್ವತಃ ಕಾಂಗ್ರೆಸ್ ಪ್ರಮುಖರೇ, 2024 ರ ಲೋಕಸಭೆ ಚುನಾವಣೆಯಲ್ಲಿ, ಕರ್ನಾಟಕದಲ್ಲಿ ಅಕ್ರಮ ಮತದಾನ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದು, ತನಿಖೆಗೂ ಆಗ್ರಹಿಸಿದ್ದಾರೆ. ನಮ್ಮ ಸಂಶಯವನ್ನು ಪುಷ್ಠೀಕರಿಸಿದ ರಾಹುಲ್ ಹಾಗೂ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.

ADVERTISEMENT
ADVERTISEMENT

 

Advertisement. Scroll to continue reading.
Advertisement. Scroll to continue reading.

2024 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿ ಇತ್ತು. ಆದರೂ ಆ ಪಕ್ಷದ ಮುಖಂಡರೇ ಅಕ್ರಮ ಮತದಾನದ ಆರೋಪ ಮಾಡಿರುವುದರಿಂದ ಈ ಪ್ರಕರಣ ತನಿಖೆಗೆ ಯೋಗ್ಯವಾಗಿದೆ.

ಕಾಂಗ್ರೆಸ್ ಗೆದ್ದ 9 ಲೋಕಸಭಾ ಕ್ಷೇತ್ರಗಳ ಜೊತೆಗೆ, 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ 137 ಕ್ಷೇತ್ರಗಳಲ್ಲೂ ಅಕ್ರಮ ನಡೆದಿರುವ ಸಂಭವ ಇದ್ದು, ಅಲ್ಲಿಯೂ ತನಿಖೆ ಕೈಗೊಳ್ಳಬೇಕಾಗಿ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದರು.

ShareSendTweetShare
ADVERTISEMENT
Previous Post

ಬೆಲ್ತರಗದ್ದೆ ಮಹಿಳೆ ಸಾವಿಗೆ ಕುಟುಂಬ ಕಲಹ ಕಾರಣ

Next Post

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

Next Post
ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

ಕಸವಾದ ಕಸದ ತೊಟ್ಟಿ

ಕಸವಾದ ಕಸದ ತೊಟ್ಟಿ

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.