6
  • Latest
ಕಸವಾದ ಕಸದ ತೊಟ್ಟಿ

ಕಸವಾದ ಕಸದ ತೊಟ್ಟಿ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸವಾದ ಕಸದ ತೊಟ್ಟಿ

ಈ ಪ್ರದೇಶದಲ್ಲಿ ಹಾಡಿನಲ್ಲೇ 'ಸ್ವಚ್ಛ ಭಾರತ'

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಕಸವಾದ ಕಸದ ತೊಟ್ಟಿ

‘ಸ್ವಚ್ಛ ಭಾರತ, ಸ್ವಚ್ಛ ಭಾರತ’ ಎಂದು ದೊಡ್ಡದಾಗಿ ಹಾಡು ಹಚ್ಚಿಕೊಂಡು ಬರುವ ಯಲ್ಲಾಪುರದ ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿಯ ಸಿಬ್ಬಂದಿಗೆ ರಸ್ತೆಯ ಪಕ್ಕದಲ್ಲೇ ವರ್ಷಗಳಿಂದ ಬಿದ್ದಿರುವ ಕಸದ ರಾಶಿ ಕಾಣದೇ ಇರುವುದು ವಿಚಿತ್ರ, ಆದರೂ ಸತ್ಯ.

ADVERTISEMENT

ಯಲ್ಲಾಪುರದ ಮುಂಡಗೋಡ ರಸ್ತೆಯ ಪಕ್ಕ ಬಿ.ಎಸ್.ಎನ್.ಎಲ್ ವಸತಿಗೃಹ ಸಂಕೀರ್ಣದ ಎದುರು ಕಸದ ರಾಶಿಯೇ ಇದೆ. ವರ್ಷ ಕಳೆದರೂ ಅದರ ವಿಲೇವಾರಿಗೆ ಸಂಬಂಧಪಟ್ಟವರು ಗಮನ ಹರಿಸಿಲ್ಲ.
ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ವಾಹನ ಕಸ ಸಂಗ್ರಹಣೆಗಾಗಿ ಅದೇ ರಸ್ತೆಯಲ್ಲಿ ಸಂಚರಿಸುತ್ತದೆ.‌ ರಸ್ತೆಯ ಪಕ್ಕವೇ ಬಿದ್ದಿರುವ ರಾಶಿ ರಾಶಿ ಅದರ ಸಿಬ್ಬಂದಿಯ ಕಣ್ಣಿಗೆ ಕಾಣುತ್ತಿಲ್ಲವೇ ಎಂಬ ಪ್ರಶ್ನೆ ಮೂಡುವಂತಿದೆ.

ಕಸದ ರಾಶಿಯ ನಡುವೆಯೇ ಕಸದ ತೊಟ್ಟಿಯೊಂದು ಬಿದ್ದುಕೊಂಡಿದೆ. ನೋಡುವವರಿಗೆ ಅದೂ ಕಸವೇ ಇರಬಹುದೆಂಬ ಭಾವನೆ ಮೂಡಿಸುತ್ತದೆ. ಮಳೆಯ ನೀರೂ ಕಸದೊಂದಿಗೆ ಸೇರಿ ಸೊಳ್ಳೆಗಳ ಉಗಮ ಸ್ಥಾನವಾಗಿ ಮಾರ್ಪಟ್ಟಿದೆ.

Advertisement. Scroll to continue reading.

‌‌‌‌ ಸ್ವಚ್ಛತೆಯ ಬಗ್ಗೆ ಭಾಷಣ ಮಾಡುವ ಸ್ಥಳೀಯ ಆಡಳಿತದ ಘಟಾನುಘಟಿ ನಾಯಕರು, ಇಂತಹ ಅವ್ಯವಸ್ಥೆ ಸರಿಪಡಿಸುವ ಬಗ್ಗೆ ಗಮನ ಹರಿಸಿದರೆ ಭಾಷಣಕ್ಕೊಂದು ಅರ್ಥ ಬಂದೀತು.

Advertisement. Scroll to continue reading.
Previous Post

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

Next Post

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

Next Post
ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ