6
  • Latest
ಕಸವಾದ ಕಸದ ತೊಟ್ಟಿ

ಕಸವಾದ ಕಸದ ತೊಟ್ಟಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸವಾದ ಕಸದ ತೊಟ್ಟಿ

ಈ ಪ್ರದೇಶದಲ್ಲಿ ಹಾಡಿನಲ್ಲೇ 'ಸ್ವಚ್ಛ ಭಾರತ'

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 10, 2025
in ಸ್ಥಳೀಯ
advt advt advt
ADVERTISEMENT

‘ಸ್ವಚ್ಛ ಭಾರತ, ಸ್ವಚ್ಛ ಭಾರತ’ ಎಂದು ದೊಡ್ಡದಾಗಿ ಹಾಡು ಹಚ್ಚಿಕೊಂಡು ಬರುವ ಯಲ್ಲಾಪುರದ ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿಯ ಸಿಬ್ಬಂದಿಗೆ ರಸ್ತೆಯ ಪಕ್ಕದಲ್ಲೇ ವರ್ಷಗಳಿಂದ ಬಿದ್ದಿರುವ ಕಸದ ರಾಶಿ ಕಾಣದೇ ಇರುವುದು ವಿಚಿತ್ರ, ಆದರೂ ಸತ್ಯ.

ಯಲ್ಲಾಪುರದ ಮುಂಡಗೋಡ ರಸ್ತೆಯ ಪಕ್ಕ ಬಿ.ಎಸ್.ಎನ್.ಎಲ್ ವಸತಿಗೃಹ ಸಂಕೀರ್ಣದ ಎದುರು ಕಸದ ರಾಶಿಯೇ ಇದೆ. ವರ್ಷ ಕಳೆದರೂ ಅದರ ವಿಲೇವಾರಿಗೆ ಸಂಬಂಧಪಟ್ಟವರು ಗಮನ ಹರಿಸಿಲ್ಲ.
ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ವಾಹನ ಕಸ ಸಂಗ್ರಹಣೆಗಾಗಿ ಅದೇ ರಸ್ತೆಯಲ್ಲಿ ಸಂಚರಿಸುತ್ತದೆ.‌ ರಸ್ತೆಯ ಪಕ್ಕವೇ ಬಿದ್ದಿರುವ ರಾಶಿ ರಾಶಿ ಅದರ ಸಿಬ್ಬಂದಿಯ ಕಣ್ಣಿಗೆ ಕಾಣುತ್ತಿಲ್ಲವೇ ಎಂಬ ಪ್ರಶ್ನೆ ಮೂಡುವಂತಿದೆ.

Advertisement. Scroll to continue reading.
ADVERTISEMENT
ADVERTISEMENT

ಕಸದ ರಾಶಿಯ ನಡುವೆಯೇ ಕಸದ ತೊಟ್ಟಿಯೊಂದು ಬಿದ್ದುಕೊಂಡಿದೆ. ನೋಡುವವರಿಗೆ ಅದೂ ಕಸವೇ ಇರಬಹುದೆಂಬ ಭಾವನೆ ಮೂಡಿಸುತ್ತದೆ. ಮಳೆಯ ನೀರೂ ಕಸದೊಂದಿಗೆ ಸೇರಿ ಸೊಳ್ಳೆಗಳ ಉಗಮ ಸ್ಥಾನವಾಗಿ ಮಾರ್ಪಟ್ಟಿದೆ.

Advertisement. Scroll to continue reading.

‌‌‌‌ ಸ್ವಚ್ಛತೆಯ ಬಗ್ಗೆ ಭಾಷಣ ಮಾಡುವ ಸ್ಥಳೀಯ ಆಡಳಿತದ ಘಟಾನುಘಟಿ ನಾಯಕರು, ಇಂತಹ ಅವ್ಯವಸ್ಥೆ ಸರಿಪಡಿಸುವ ಬಗ್ಗೆ ಗಮನ ಹರಿಸಿದರೆ ಭಾಷಣಕ್ಕೊಂದು ಅರ್ಥ ಬಂದೀತು.

ShareSendTweetShare
ADVERTISEMENT
Previous Post

ಸಾವಿಗೂ ಮುನ್ನವೇ ನರಕ ಅನುಭವಿಸಿದ್ದ ಕಲಾವಿದ!

Next Post

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

Next Post
ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ಹಳ್ಳದಲ್ಲಿ ಮುಳುಗಿದ ಸಹೋದರರು: ಬೆಳಗ್ಗೆ ಮುಂದುವರಿಯಲಿದೆ ಶೋಧ ಕಾರ್ಯ

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.