6
  • Latest
ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಬೇಡ್ತಿ ನದಿಯಲ್ಲಿ ಮೀನು ಹಿಡಿದು ಮರಳುವಾಗ ಸಹೋದರರಿಬ್ಬರು ಯಲ್ಲಾಪುರ ತಾಲೂಕಿನ ಕವಲಗಿಯ ಹಳ್ಳದಲ್ಲಿ ಮುಳುಗಿ ಕಾಣೆಯಾಗಿದ್ದಾರೆ.

ಮಾದನಸರದ ಮಹಮ್ಮದ್ ರಫೀಕ್ ಇಬ್ರಾಹಿಂ ಸಾಬ್ ಸೈಯ್ಯದ್ ಹಾಗೂ ಅವರ ತಮ್ಮ ಮಹಮ್ಮದ್ ಹನೀಫ್ ಇಬ್ರಾಹಿಂ ಸಾಬ್ ಸೈಯದ್ ಕಾಣೆಯಾದವರು. ಮಾದನಸರದ 8 ಮಂದಿ ಸೇರಿ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು.

ಮೀನು ಹಿಡಿದು ಮರಳಿ ಬರುವಾಗ ಕವಲಗಿ ಹಳ್ಳದಲ್ಲಿ ಒಮ್ಮಿಂದೊಮ್ಮೆಲೇ ನೀರಿನ ಪ್ರಮಾಣ ಹೆಚ್ಚಾಗಿ ಇಬ್ಬರೂ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಶೋಧಕ್ಕೆ ಕ್ರಮ ಕೈಗೊಂಡಿದ್ದಾರೆ.‌

ShareSendTweetShare
Previous Post

ಕಸವಾದ ಕಸದ ತೊಟ್ಟಿ

Next Post

ಹಳ್ಳದಲ್ಲಿ ಮುಳುಗಿದ ಸಹೋದರರು: ಬೆಳಗ್ಗೆ ಮುಂದುವರಿಯಲಿದೆ ಶೋಧ ಕಾರ್ಯ

Next Post
ನದಿಯಲ್ಲಿ ಮೀನು ಹಿಡಿಯಲು ಹೋದ ಸಹೋದರರು, ಹಳ್ಳದಲ್ಲಿ ಮುಳುಗಿ ಕಾಣೆಯಾದರು

ಹಳ್ಳದಲ್ಲಿ ಮುಳುಗಿದ ಸಹೋದರರು: ಬೆಳಗ್ಗೆ ಮುಂದುವರಿಯಲಿದೆ ಶೋಧ ಕಾರ್ಯ

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

'ಶ್ರೀ ನ್ಯೂಸ್' ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.