6
  • Latest
ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ADVERTISEMENT

ಲಾರಿಯ ಚಾಲಕ ಬೆಳಗಾವಿಯ ಸವದತ್ತಿಯ ಪ್ರಕಾಶ ಮಹಾದೇವ ಶೆಟ್ಟಪ್ಪನವರ್ ಗಾಯಗೊಂಡ ವ್ಯಕ್ತಿ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಲಾರಿ, ಮಂಗಳೂರು ಕಡೆಗೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಿಮೆಂಟ್ ತುಂಬಿದ ಲಾರಿಯ ಎರಡೂ ಟಯರ್ ಗಳು ಬ್ಲಾಸ್ಟ್ ಆಗಿವೆ. ಲಾರಿ ಪಲ್ಟಿಯಾಗಿ ಸಿಮೆಂಟ್ ಚೀಲಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Advertisement. Scroll to continue reading.

ಅಪಘಾತದಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಬಂದು, ಪಲ್ಟಿಯಾದ ಲಾರಿಯ ತೆರವಿಗೆ ಕ್ರಮ ಕೈಗೊಂಡು, ವಾಹನಗಳ ಸಂಚಾರ ಸುಗಮಗೊಳಿಸಿದರು. ಡಿಕ್ಕಿ ಹೊಡೆದ ಲಾರಿಯ ಚಾಲಕ ಬೆಳಗಾವಿಯ ರಾಮದುರ್ಗದ ಶಿವಾನಂದ ನವನಕ್ಕಿ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

 

Previous Post

ಹಳ್ಳದಲ್ಲಿ ಮುಳುಗಿದ ಸಹೋದರರು: ಬೆಳಗ್ಗೆ ಮುಂದುವರಿಯಲಿದೆ ಶೋಧ ಕಾರ್ಯ

Next Post

‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

Next Post
‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

'ಶ್ರೀ ನ್ಯೂಸ್' ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ