6
  • Latest
‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ಮುಂಡಗೋಡ ರಸ್ತೆಯ ಪಕ್ಕ ಬಿ.ಎಸ್.ಎನ್.ಎಲ್ ವಸತಿಗೃಹ ಸಂಕೀರ್ಣದ ಎದುರು ವರ್ಷಗಳಿಂದ ಬಿದ್ದಿರುವ ಕಸದ ರಾಶಿಗೆ ಅಂತೂ ಮುಕ್ತಿ ಸಿಕ್ಕಿದೆ.

ರಾಶಿ, ರಾಶಿ ಕಸ ಬಿದ್ದಿದ್ದು, ಕಸದ ರಾಶಿಯ ನಡುವೆಯೇ ಕಸದ ತೊಟ್ಟಿಯೊಂದು ಬಿದ್ದುಕೊಂಡಿತ್ತು. ನೋಡುವವರಿಗೆ ಅದೂ ಕಸವೇ ಇರಬಹುದೆಂಬ ಭಾವನೆ ಮೂಡಿಸುವಂತಿತ್ತು. ಮಳೆಯ ನೀರೂ ಕಸದೊಂದಿಗೆ ಸೇರಿ ಸೊಳ್ಳೆಗಳ ಉಗಮ ಸ್ಥಾನವಾಗಿ ಮಾರ್ಪಟ್ಟಿತ್ತು. ಹಿರಿಯ ನಾಗರಿಕರ ವಿಶ್ರಾಂತಿಗಾಗಿ ಬೆಂಚ್ ಒಂದು ಅಲ್ಲಿದ್ದರೂ, ಕಸದ ಕಾರಣಕ್ಕಾಗಿ ಯಾರೂ ಅಲ್ಲಿ ಕುಳಿತುಕೊಳ್ಳುವಂತಿರಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಸಮಸ್ಯೆ ಬಗ್ಗೆ ನಿನ್ನೆ ಸಂಜೆ ‘ಶ್ರೀ ನ್ಯೂಸ್’ ವರದಿ ಪ್ರಕಟಿಸಿತ್ತು. ಇದಕ್ಕೆ ತಕ್ಷಣ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನರ್ಮದಾ ನಾಯ್ಕ ಹಾಗೂ ಸ್ಥಳೀಯ ಸದಸ್ಯ ಸೋಮೇಶ್ವರ ನಾಯ್ಕ, ಕಸ ವಿಲೇವಾರಿಗೆ ಕ್ರಮ‌ ಕೈಗೊಂಡಿದ್ದಾರೆ.‌

ಸೋಮವಾರ ಬೆಳಗ್ಗೆ ಸ್ಥಳಕ್ಕೆ ಬಂದ ಸಿಬ್ಬಂದಿ ಕಸ ತೆಗೆದು ಸ್ವಚ್ಛಗೊಳಿಸಿದ್ದಾರೆ. ಕಸ ವಿಲೇವಾರಿ ವಾಹನದ ಮೂಲಕ ಎಲ್ಲ ಕಸವನ್ನು ವಿಲೇವಾರಿ ಮಾಡಲಾಗಿದೆ. ಕಸದ ರಾಶಿಯ ನಡುವೆ ಬಿದ್ದಿದ್ದ ಕಸದ ತೊಟ್ಟಿಯನ್ನೂ ಹೊತ್ತೊಯ್ದಿದ್ದಾರೆ.
ವರ್ಷಗಳಿಂದಾಗದ ಕಾರ್ಯ, ‘ಶ್ರೀ ನ್ಯೂಸ್’ ನ ಒಂದು ವರದಿಯಿಂದ ಆದ ಬಗ್ಗೆ ಸ್ಥಳೀಯರು ಸಂತಸ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ShareSendTweetShare
ADVERTISEMENT
Previous Post

ಲಾರಿಗಳ ನಡುವೆ ಅಪಘಾತ: ಹೆದ್ದಾರಿಯಲ್ಲಿ ರಾಶಿಯಾದ ಸಿಮೆಂಟ್ ಚೀಲಗಳು

Next Post

ಕವಲಗಿ ಹಳ್ಳದಲ್ಲಿ ಮುಳುಗಿದ ಸಹೋದರರು: ಒಬ್ಬ ಜೀವಂತ ಸಿಗಲಿಲ್ಲ, ಇನ್ನೊಬ್ಬ ಇನ್ನೂ ಸಿಗಲೇ ಇಲ್ಲ

Next Post
ಕವಲಗಿ ಹಳ್ಳದಲ್ಲಿ ಮುಳುಗಿದ ಸಹೋದರರು: ಒಬ್ಬ ಜೀವಂತ ಸಿಗಲಿಲ್ಲ, ಇನ್ನೊಬ್ಬ ಇನ್ನೂ ಸಿಗಲೇ ಇಲ್ಲ

ಕವಲಗಿ ಹಳ್ಳದಲ್ಲಿ ಮುಳುಗಿದ ಸಹೋದರರು: ಒಬ್ಬ ಜೀವಂತ ಸಿಗಲಿಲ್ಲ, ಇನ್ನೊಬ್ಬ ಇನ್ನೂ ಸಿಗಲೇ ಇಲ್ಲ

ಬುಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್: ಚಿಕನ್ ಅಂಗಡಿಯ ಸತ್ಯನಾರಾಯಣ ಇನ್ನಿಲ್ಲ

ಬುಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್: ಚಿಕನ್ ಅಂಗಡಿಯ ಸತ್ಯನಾರಾಯಣ ಇನ್ನಿಲ್ಲ

ಭೂ ಸುರಕ್ಷಾ ಯೋಜನೆ, ಇ-ಪೌತಿ ಆಂದೋಲನ: ಸಾರ್ವಜನಿಕರ ಸಹಕಾರ ಕೋರಿದ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ

ಭೂ ಸುರಕ್ಷಾ ಯೋಜನೆ, ಇ-ಪೌತಿ ಆಂದೋಲನ: ಸಾರ್ವಜನಿಕರ ಸಹಕಾರ ಕೋರಿದ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.