6
  • Latest
ಕವಲಗಿ ಹಳ್ಳದಲ್ಲಿ ಮುಳುಗಿದ ಸಹೋದರರು: ಒಬ್ಬ ಜೀವಂತ ಸಿಗಲಿಲ್ಲ, ಇನ್ನೊಬ್ಬ ಇನ್ನೂ ಸಿಗಲೇ ಇಲ್ಲ

ಕವಲಗಿ ಹಳ್ಳದಲ್ಲಿ ಮುಳುಗಿದ ಸಹೋದರರು: ಒಬ್ಬ ಜೀವಂತ ಸಿಗಲಿಲ್ಲ, ಇನ್ನೊಬ್ಬ ಇನ್ನೂ ಸಿಗಲೇ ಇಲ್ಲ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕವಲಗಿ ಹಳ್ಳದಲ್ಲಿ ಮುಳುಗಿದ ಸಹೋದರರು: ಒಬ್ಬ ಜೀವಂತ ಸಿಗಲಿಲ್ಲ, ಇನ್ನೊಬ್ಬ ಇನ್ನೂ ಸಿಗಲೇ ಇಲ್ಲ

ಶ್ರೀ ನ್ಯೂಸ್ by ಶ್ರೀ ನ್ಯೂಸ್
August 11, 2025
in ಸ್ಥಳೀಯ
advt advt advt
ADVERTISEMENT

ಮೀನು ಹಿಡಿಯಲು ಹೋಗಿ ಯಲ್ಲಾಪುರ ತಾಲೂಕಿನ ಕವಲಗಿ ಹಳ್ಳದಲ್ಲಿ ಮುಳುಗಿದ್ದ ಇಬ್ಬರು ಸಹೋದರರಲ್ಲಿ ಒಬ್ಬ ಶವವಾಗಿ ಪತ್ತೆಯಾಗಿದ್ದಾನೆ. ದಿನವಿಡೀ ಹುಡುಕಿದರೂ ಇನ್ನೊಬ್ಬನ ಸುಳಿವು ಸಿಕ್ಕಿಲ್ಲ.

ಮಹಮ್ಮದ್ ರಫೀಖ್ ಇಬ್ರಾಹಿಂ ಸಾಬ್ ಸೈಯದ್ (27) ಶವವಾಗಿ ಪತ್ತೆಯಾಗಿದ್ದಾರೆ. ಮಾದನಸರದ ಎಂಟು ಜನ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಗೆ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿದು ಮರಳಿ ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೇ ನೀರು ಹೆಚ್ಚಾಗಿ ರಫೀಕ್ ಹಾಗೂ ಅವರ ತಮ್ಮ ಮಹಮ್ಮದ್ ಹನೀಫ್ ಇಬ್ರಾಹಿಂ ಸಾಬ್ ಸೈಯ್ಯದ್ ಹಳ್ಳದಲ್ಲಿ ಮುಳುಗಿ ಕಾಣೆಯಾಗಿದ್ದರು.

ADVERTISEMENT
ADVERTISEMENT

ಭಾನುವಾರ ರಾತ್ರಿವರೆಗೆ ಶೋಧ ಕಾರ್ಯ ನಡೆಸಿದ್ದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸೋಮವಾರ ಇಡೀ ದಿನ ಶೋಧ ನಡೆಸಿದರು. ಘಟನೆ ನಡೆದ 300 ಮೀಟರ್ ದೂರದಲ್ಲಿ ಮಧ್ಯಾಹ್ನದ ವೇಳೆಗೆ ರಫೀಕ್ ಶವವಾಗಿ ಸಿಕ್ಕಿದ್ದಾರೆ. ಶವವನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Advertisement. Scroll to continue reading.
Advertisement. Scroll to continue reading.

ಮಹಮ್ಮದ್ ಹನೀಫ್ ಗಾಗಿ ಸಂಜೆಯವರೆಗೂ ಶೋಧ ನಡೆಸಿದ್ದು, ಸಂಜೆ ಶೋಧ ಕಾರ್ಯ ನಿಲ್ಲಿಸಲಾಗಿದೆ. ಮಂಗಳವಾರ ಬೆಳಗ್ಗೆ ಮತ್ತೆ ಶೋಧ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.ವೈ.ಎಸ್.ಪಿ ಗೀತಾ ಪಾಟೀಲ, ಸಿಪಿಐ ರಮೇಶ ಹಾನಾಪುರ, ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ, ಸಿದ್ದಪ್ಪ ಗುಡಿ, ಅಗ್ನಿಶಾಮಕದ ದಳದ ಅಧಿಕಾರಿಗಳು ಶೋಧ ಕಾರ್ಯಾಚರಣೆ ವೇಳೆ ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

‘ಶ್ರೀ ನ್ಯೂಸ್’ ವರದಿಗೆ ಸ್ಪಂದಿಸಿದ ಆಡಳಿತ: ಕಸದ ರಾಶಿಗೆ ಮುಕ್ತಿ ನೀಡಿದ ಪಟ್ಟಣ ಪಂಚಾಯಿತಿ

Next Post

ಬುಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್: ಚಿಕನ್ ಅಂಗಡಿಯ ಸತ್ಯನಾರಾಯಣ ಇನ್ನಿಲ್ಲ

Next Post
ಬುಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್: ಚಿಕನ್ ಅಂಗಡಿಯ ಸತ್ಯನಾರಾಯಣ ಇನ್ನಿಲ್ಲ

ಬುಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್: ಚಿಕನ್ ಅಂಗಡಿಯ ಸತ್ಯನಾರಾಯಣ ಇನ್ನಿಲ್ಲ

ಭೂ ಸುರಕ್ಷಾ ಯೋಜನೆ, ಇ-ಪೌತಿ ಆಂದೋಲನ: ಸಾರ್ವಜನಿಕರ ಸಹಕಾರ ಕೋರಿದ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ

ಭೂ ಸುರಕ್ಷಾ ಯೋಜನೆ, ಇ-ಪೌತಿ ಆಂದೋಲನ: ಸಾರ್ವಜನಿಕರ ಸಹಕಾರ ಕೋರಿದ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ

ದ್ಯಾಮಣ್ಣ ನೇತೃತ್ವದಲ್ಲಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಅಸ್ತಿತ್ವಕ್ಕೆ

ದ್ಯಾಮಣ್ಣ ನೇತೃತ್ವದಲ್ಲಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಅಸ್ತಿತ್ವಕ್ಕೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.