6
  • Latest
ದ್ಯಾಮಣ್ಣ ನೇತೃತ್ವದಲ್ಲಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಅಸ್ತಿತ್ವಕ್ಕೆ

ದ್ಯಾಮಣ್ಣ ನೇತೃತ್ವದಲ್ಲಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಅಸ್ತಿತ್ವಕ್ಕೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದ್ಯಾಮಣ್ಣ ನೇತೃತ್ವದಲ್ಲಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಅಸ್ತಿತ್ವಕ್ಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಹಿಂದುಳಿದ ಸಮಾಜಕ್ಕೆ ಅನ್ಯಾಯವಾದರೆ ಖಂಡಿಸುವ ಮೂಲಕ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಹೊಸದಾಗಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಹುಟ್ಟುಹಾಕಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ದ್ಯಾಮಣ್ಣ ಬೋವಿವಡ್ಡರ್ ಹೇಳಿದರು.

ಅವರು ಯಲ್ಲಾಪುರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧಾರ್ಮಿಕ,ರಾಜಕೀಯ,ಕೋಮು ವಿಷಯ ಹೊರತಾದ ಸಂಘಟನೆ ಇದಾಗಿದೆ. ಸ್ವಾರ್ಥ ರಹಿತ, ಸಮಾಜಮುಖಿ ಚಟುವಟಿಕೆ ಹಮ್ಮಿಕೊಂಡು ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶ ಹೊಂದಲಾಗಿದೆ. ಎಲ್ಲ ವರ್ಗದವರ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಸಂಘಟನೆಯ ಧ್ಯೇಯ ಎಂದರು.

ಸಂಘಟನೆಯ ಜಿಲ್ಲಾ ಪ್ರಧಾನ ಸಂಚಾಲಕ ಕೇಬಲ್ ನಾಗೇಶ ಮಾತನಾಡಿ, ಜಿಲ್ಲೆಯಲ್ಲಿ ಸಂಘಟನೆ ಬಲಗೊಳಿಸಿ ರಾಜ್ಯ ಮಟ್ಟದವರೆಗೆ ಸಂಘಟನೆ ವಿಸ್ತರಿಸಲಾಗುತ್ತದೆ. ಮುಂದಿನ ಎರಡು ತಿಂಗಳೊಳಗೆ ತಾಲೂಕಾ ಸಂಘಟನೆ ಪದಾಧಿಕಾರಿಗಳನ್ನು ರಚಿಸಿಕೊಂಡು ಸಂಘದ ಕಾರ್ಯಚಟುವಟಿಕೆ ಪ್ರಾರಂಭಿಸಲಾಗುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ, ಸೇವೆಯಲ್ಲಿ ತೊಡಗಿಸಿಕೊಳ್ಳುವ ಇಚ್ಛೆ ಇದ್ದವರನ್ನು ಸಂಘಟನೆಗೆ ಮುಕ್ತವಾಗಿ ಸ್ವಾಗತಿಸುತ್ತೇವೆ ಎಂದರು.

ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಎಚ್ ದೇಶಳ್ಳಿ ಮಾತನಾಡಿ, ಗ್ರಾಮೀಣ ಮಟ್ಟದಿಂದ ಇಡೀ ರಾಜ್ಯವ್ಯಾಪಿ ಎಲ್ಲ ಸಮುದಾಯದವರನ್ನು ಸೇರಿಕೊಂಡು ಸಂಘಟನೆ ರೂಪಿಸಲಾಗುತ್ತದೆ ಎಂದರು.

ಮಹಿಳಾ ಘಟಕದ ಪ್ರಮುಖರಾದ ರೋಹಿಣಿ ದೀಕ್ಷಿತ್ ಕೊಪ್ಪಳ, ರಾಜ್ಯ ಉಪಾಧ್ಯಕ್ಷ ನಾಗರಾಜ ಯಾಮಕೆ, ಪ್ರಮುಖರಾದ ಸುನಿತಾ ಶೆಟ್ಟಮ್ಮನವರ್, ಉಮೇಶ ಶಿರಾಲಿ, ಎಂ.ಡಿ ಗೌಸ್, ಅಬ್ದುಲ್ ಕರೀಂ ಖಾನ್, ಎಡ್ವಿನ್ ಫರ್ನಾಂಡಿಸ್ ಇದ್ದರು.

ShareSendTweetShare
Previous Post

ಭೂ ಸುರಕ್ಷಾ ಯೋಜನೆ, ಇ-ಪೌತಿ ಆಂದೋಲನ: ಸಾರ್ವಜನಿಕರ ಸಹಕಾರ ಕೋರಿದ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ

Next Post

ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

Next Post
ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.