6
  • Latest
ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

ಯಲ್ಲಾಪುರ ತಾಲೂಕಿನ ತೇಲಂಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಗದ್ದೆಗೆ ಕರೆದೊಯ್ದು ಭತ್ತದ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಯಿತು.

ADVERTISEMENT

ಏಳನೇ ತರಗತಿಯ ‘ಸೀನ ಸೆಟ್ಟರು ನಮ್ಮ ಟೀಚರ್ರು’ ಪಾಠದ ಬೋಧನೆಯ ಅಂಗವಾಗಿ ಈ ಚಟುವಟಿಕೆ ನಡೆಸಲಾಯಿತು. ಶಿಕ್ಷಕಿ ನಿರ್ಮಲಾ ಭಾಗ್ವತ ಅವರ ಮಾರ್ಗದರ್ಶನದಲ್ಲಿ ತೇಲಂಗಾರಿನ ಎಂ.ಆರ್.ಭಟ್ಟ ಅವರ ಗದ್ದೆಗೆ ಹೋದ ಮಕ್ಕಳು, ಮಹೇಶ ಗೌಡ ಅವರೊಂದಿಗೆ ನಾಟಿ ಕಾರ್ಯದಲ್ಲಿ ತೊಡಗಿಕೊಂಡು, ಕೃಷಿಯ ಅನುಭವ ಪಡೆದರು.

 

Advertisement. Scroll to continue reading.

ಭತ್ತ ಬೆಳೆಯುವ ವಿಧಾನ, ಅದರ ಹಿಂದಿನ ಸಮಸ್ಯೆ, ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಈ ಚಟುವಟಿಕೆಯಲ್ಲಿ ಭಾಗವಹಿಸಿದ್ದರು.

Advertisement. Scroll to continue reading.
Previous Post

ದ್ಯಾಮಣ್ಣ ನೇತೃತ್ವದಲ್ಲಿ ಅಖಿಲ‌ ಕರ್ನಾಟಕ ಅಹಿಂದ ಸಂಘಟನೆ ಅಸ್ತಿತ್ವಕ್ಕೆ

Next Post

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

Next Post
ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ