6
  • Latest
ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.

ಅವರು ಮಂಗಳವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಜಿಲ್ಲೆಯಲ್ಲಿ ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 86 ಮಟ್ಕಾ ಪ್ರಕರಣಗಳಲ್ಲಿ 101 ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೆಯಿಂಗ್ ಸ್ಕ್ವಾಡ್‌ನ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕು.

Advertisement. Scroll to continue reading.

ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವತಿಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ ಅಹ್ಮದ ಮುಲ್ಲಾ, ಎ.ಎಸ್.ಪಿ ಕೃಷ್ಣಮೂರ್ತಿ, ವಾಣಿಜ್ಯ ತೆರಿಗೆ ಅಧಿಕಾರಿ ಷಣ್ಮುಗಪ್ಪ ನರೇಗಲ್, ಪ್ಲೆಯಿಂಗ್ ಸ್ಕ್ವಾಡ್‌ನ ಸದಸ್ಯ ಸಮಾವೇಶಕ ಹಾಗೂ ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಪಟಗಾರ, ಅಭಿವೃದ್ಧಿ ಅಧಿಕಾರಿ ಕಾಶಿಮಸಾಬ ಮುಲ್ಲಾ, ಶೋಲಿನ್ ಡಿ ಕೋಸ್ಟಾ ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

Next Post

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

Next Post
ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ಸೆಪ್ಟೆಂಬರ್ ಕ್ರಾಂತಿ ಆಗಸ್ಟ್ ನಲ್ಲೇ ಆರಂಭ!

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ದಿ.ಉಮೇಶ ಭಟ್ಟರ ಪುಣ್ಯಸ್ಮರಣೆ: ಅಭಿಮಾನಿ ಬಳಗದಿಂದ ವೃದ್ಧಾಶ್ರಮಕ್ಕೆ ಕುರ್ಚಿ ಕೊಡುಗೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.