6
  • Latest
ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಜಿಲ್ಲೆಯಲ್ಲಿ ಲಾಟರಿ, ಮಟ್ಕಾ, ಬೆಟ್ಟಿಂಗ್ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ದೀಪನ್

ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.

ADVERTISEMENT

ಅವರು ಮಂಗಳವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2025-26 ನೇ ಸಾಲಿನ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ತ್ರೈಮಾಸಿಕದಲ್ಲಿ ಒಟ್ಟು 86 ಮಟ್ಕಾ ಪ್ರಕರಣಗಳಲ್ಲಿ 101 ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ/ಮಟ್ಕಾ ಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲೆಯಿಂಗ್ ಸ್ಕ್ವಾಡ್‌ನ ಸದಸ್ಯರು ಅಗತ್ಯ ಕ್ರಮ ಕೈಗೊಳ್ಳಬೇಕು.

Advertisement. Scroll to continue reading.

ಅನಧಿಕೃತ ಲಾಟರಿ ಮತ್ತು ಮಟ್ಕಾ ಹಾವಳಿ ಹಾಗೂ ಬೆಟ್ಟಿಂಗ್ ಪ್ರಕರಣಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ವತಿಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Advertisement. Scroll to continue reading.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ ಅಹ್ಮದ ಮುಲ್ಲಾ, ಎ.ಎಸ್.ಪಿ ಕೃಷ್ಣಮೂರ್ತಿ, ವಾಣಿಜ್ಯ ತೆರಿಗೆ ಅಧಿಕಾರಿ ಷಣ್ಮುಗಪ್ಪ ನರೇಗಲ್, ಪ್ಲೆಯಿಂಗ್ ಸ್ಕ್ವಾಡ್‌ನ ಸದಸ್ಯ ಸಮಾವೇಶಕ ಹಾಗೂ ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಪಟಗಾರ, ಅಭಿವೃದ್ಧಿ ಅಧಿಕಾರಿ ಕಾಶಿಮಸಾಬ ಮುಲ್ಲಾ, ಶೋಲಿನ್ ಡಿ ಕೋಸ್ಟಾ ಉಪಸ್ಥಿತರಿದ್ದರು.

Previous Post

ಸೀನ ಸೆಟ್ಟರು ನಮ್ಮ ಟೀಚರ್ರು: ತೇಲಂಗಾರ ಮಕ್ಕಳು ಸಸಿಯ ನೆಟ್ಟರು

Next Post

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

Next Post
ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

ಇಂದೂ ಪತ್ತೆಯಾಗದ ಮಹಮ್ಮದ್ ಹನೀಫ್

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ