6
  • Latest

ಸರ್ಕಾರಿ ರೆಸಾರ್ಟಗೆ ಅಲೆಗಳ ಅಬ್ಬರ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರಿ ರೆಸಾರ್ಟಗೆ ಅಲೆಗಳ ಅಬ್ಬರ

ನಾಲ್ಕು ಕಟ್ಟಡ ಕುಸಿತ : ಅಂದಾಜು 30 ಲಕ್ಷ ಹಾನಿ

AchyutKumar by AchyutKumar
in ರಾಜ್ಯ
advt advt advt
ADVERTISEMENT

ಕಾರವಾರದಲ್ಲಿ ಕಡಲ ಅಬ್ಬರ ಜೋರಾಗಿದ್ದು ಸರ್ಕಾರಿ ಸ್ವಾಮ್ಯದ ನಾಲ್ಕು ಕಾಟೇಜ್’ಗಳು ಸಮುದ್ರ ಪಾಲಾಗಿದೆ.
ದೇವಭಾಗದಲ್ಲಿ ‘ಜಂಗಲ್ ಲಾಡ್ಜ್’ ಅಧೀನದಲ್ಲಿರುವ ಬೀಚ್ ರೆಸಾರ್ಟ್’ನ ಕೋಣೆಗಳು ಅಲೆಗಳ ರಭಸಕ್ಕೆ ನೆಲಸಮವಾಗಿವೆ. ಜೂ 26ರ ರಾತ್ರಿ ಹಾಗೂ 27ರ ಬೆಳಗ್ಗೆ ಅರಬ್ಬಿ ಸಮುದ್ರದ ಅಲೆಗಳು ನಿರಂತರವಾಗಿ ಕಾಟೇಜ್’ಗೆ ಅಪ್ಪಳಿಸಿವೆ. ಅಲೆಗಳ ನಿರಂತರ ಅಬ್ಬರದಿಂದ ಹಂತ ಹಂತವಾಗಿ ಕಟ್ಟಡ ಕುಸಿದುಬಿದ್ದಿವೆ. ಕಾಂಡ್ಲಾ ವನಕ್ಕೆ ಹೊಂದಿಕೊಂಡು ತಲಾ 5 ಲಕ್ಷ ರೂ ವೆಚ್ಚದಲ್ಲಿ ಈ ಕಾಟೇಜ್ ನಿರ್ಮಿಸಲಾಗಿತ್ತು. 20ಕ್ಕೂ ಅಧಿಕ ಕೊಠಡಿಗಳು ಇಲ್ಲಿದ್ದು, ಸರಿಸುಮಾರು 6 ಸಾವಿರ ರೂಪಾಯಿ ಪಡೆದು ಪ್ರವಾಸಿಗರಿಗೆ ಕೊಠಡಿಗಳನ್ನು ನೀಡಲಾಗುತ್ತಿತ್ತು. ವ್ಯಾಪಕ ಮಳೆಯಿಂದಾಗಿ ಕಟ್ಟಡದ ಜೊತೆ ಒಳಗಿದ್ದ ಪೀಠೋಪಕರಣಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.
ಸೆಪ್ಟೆಂಬರ್ ನಂತರ ಎಲ್ಲಾ ಕೊಠಡಿಗಳು ಭರ್ತಿಯಾಗುತ್ತಿದ್ದವು. ಪ್ರಸ್ತುತ ಮಳೆಗಾಲವಾಗಿದ್ದರಿಂದ ಹೆಚ್ಚಿನ ಪ್ರವಾಸಿಗರು ಸ್ಥಳದಲ್ಲಿರಲಿಲ್ಲ. ಅವಾಂತರದ ವೇಳೆ ಕಾಟೇಜ್’ನಲ್ಲಿ ಸಹ ಅತಿಥಿಗಳು ಇರಲಿಲ್ಲ.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಪ್ರತ್ಯಕ್ಷದರ್ಶಿಯ ದೂರು ಸ್ವೀಕರಿಸಿದ ಪೊಲೀಸರು

Next Post

ಬಿಸಗೋಡು ಕಟ್ಟಡಗಳ ತೆರವಿಗೆ ಆದೇಶ: ಶೈಕ್ಷಣಿಕ-ಧಾರ್ಮಿಕ ಕೇಂದ್ರದ ಮೇಲೆ ಕರಿನೆರಳು

Next Post

ಬಿಸಗೋಡು ಕಟ್ಟಡಗಳ ತೆರವಿಗೆ ಆದೇಶ: ಶೈಕ್ಷಣಿಕ-ಧಾರ್ಮಿಕ ಕೇಂದ್ರದ ಮೇಲೆ ಕರಿನೆರಳು

ಸೀಬರ್ಡ ಸಂತ್ರಸ್ತರ ಗೋಳಿಗೆ ಇಲ್ಲವೇ ಪರಿಹಾರ: ಉಸ್ತುವಾರಿ ಪ್ರಶ್ನೆಗೆ ನೌಕಾನೆಲೆ ಅಧಿಕಾರಿಗಳ ನಿರುತ್ತರ

ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಸಾವು: ವೃದ್ಧ ತಂದೆಯ ಕಣ್ಣೀರು

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.